ಜ. 7 ರಂದು ಶನಿವಾರ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಸಲ ಕಾರ್ಯಕ್ರಮ ನಡೆಯಲಿದೆ. 1980 ರಲ್ಲಿ ಪ್ರಾರಂಭವಾದ ಈ ಕಾಲೇಜಿನಲ್ಲಿ ಈವರೆಗೆ ಸುಮಾರು 15000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ.  ಅಷ್ಟೇ ಅಲ್ಲ, ಇಲ್ಲಿ ಎಂಜಿನಿಯರಿಂಗ್ ಓದಿರುವ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ನಾನಾ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಹಲವರು ತಮ್ಮದೇ ಆದ ಸಂಸ್ಥೆಗಳನ್ನು ಕಟ್ಟಿ ಉದ್ಯಮಿಯಾಗಿದ್ದಾರೆ. ಈ ಕಾಲೇಜಿನ ಅಲ್ಯೂಮಿನಿ ಅಸೊಸಿಯನ್ ಸಕ್ರಿಯವಾಗಿದ್ದು, 1984 ರಿಂದ 1997 ವರ್ಷದವರೆಗಿನ ವಿದ್ಯಾರ್ಥಿಗಳ ಸಭೆಯನ್ನು […]

ಬಿ ಎಲ್ ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೊಹಾ ಓಪನ್ ಕೋರ್ಸ್ ಲೈಬ್ರರಿ ಸಿಸ್ಟಂ ಉದ್ಘಾಟನೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಸಂಸ್ಥೆಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯ ವಿಭಾಗವು ಪೂರ್ಣ ಪ್ರಮಾಣದಲ್ಲಿ ಕೊಹಾ- ಓಪನ್ ಸೊರ್ಸ್ ಲೈಬ್ರರಿ ಸಿಸ್ಟಮ್ ಉದ್ಘಾಟನೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಚಾಲನೆ ನೀಡಿದರು. ಈ ಸಿಸ್ಟಮ್ ನ್ನು ಉಪಯೋಗಿಸುವುದರಿಂದ ವಿದ್ಯಾರ್ಥಿಗಳು ಸುಲಭವಾಗಿ ಪುಸ್ತಕಗಳ ಶಿರ್ಷಿಕೆ, ಲೇಖಕರ ಮಾಹಿತಿ, ಪ್ರಕಾಶಕರ ಮಾಹಿತಿ, ಲಭ್ಯವಿರುವ ಪುಸ್ತಕಗಳ ಮಾಹಿತಿ ಸಿಗುತ್ತಲಿದೆ. ಇದಲ್ಲದೆ ಓಪೆಕ್‍ನಲ್ಲಿ ಸಾಕಷ್ಟು […]

ಲಿಂ. ಸಿದ್ಧೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ಸ್ಥಳದ ದರ್ಶನ ಪಡೆದ ಸಿದ್ದಗಂಗಾ ಮಠಾಧೀಶರು, ಮಹಾದೇವ ಸಾಹುಕಾರ ಭೈರಗೊಂಡ, ವಿದ್ಯಾರ್ಥಿಗಳು

ವಿಜಯಪುರ: ಬಸವನಾಡಿನ ನಡೆದಾಡಿದ ದೇವರು ವಿಜಯಪುರ ಜ್ಞಾನಯೋಗಾಶ್ರಮದ ಲಿಂ. ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ತುಮಕೂರು ಸಿದ್ದಗಂಗಾ ಸ್ವಾಮೀಜಿ ಭೇಟಿ ನೀಡಿದರು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆ ಮಾಡಿದ ಸ್ಥಳ ದರ್ಶನ ಮಾಡಿದ ಶ್ರೀ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನಂತರ ನಮನ ಸಲ್ಲಿಸಿ ಎರಡು ಸುತ್ತು ಹಾಕಿದರು.  ನಂತರ ಸ್ವಾಮಿ ಸಿದ್ಧೇಶ್ವರ ಅವರು ವಾಸಿಸುತ್ತಿದ್ದ ಕೋಣೆಗೆ ತೆರಳಿ ಅಲ್ಲಿ ಸಂಗ್ರಸಿಹಿ ಇಡಲಾಗಿರುವ ಶ್ರೀಗಳ ಚಿತಾಭಸ್ಮದ ದರ್ಶನ ಪಡೆದರು. ಈ ಸಂದರ್ಭದಲ್ಲಿ […]