ಲಿಂ. ಸ್ವಾಮಿ ಸಿದ್ಧೇಶ್ವರ ಶ್ರೀಗಳ ಗೌರವಾರ್ಥ ಈ ಬಾರಿ ಸರಳವಾಗಿ ಸಿದ್ಧರಾಮೇಶ್ವರ ಜಾತ್ರೆ ಆಚರಣೆ- ಯತ್ನಾಳ

ವಿಜಯಪುರ: ಬಸವ ನಾಡಿನ ನಡೆದಾಡಿದ ದೇವರ ಲಿಂ. ಸಿದ್ಧೇಶ್ವರ ಸ್ವಾಮೀಜಿಗಳ ಅಗಲಿಕೆಯಿಂದಾಗಿ ಈ ಬಾರಿ ವಿಜಯಪುರ ಗ್ರಾಮದ ದೇವತೆ ಶ್ರೀ ಸಿದ್ಧರಾಮೇಶ್ವರ ಜಾತ್ರೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶತಮಾನದ ಇತಿಹಾಸ ಹೊಂದಿರುವ ಸಂಕ್ರಮಣ ಜಾತ್ರೆಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ.  ಲಿಂ. ಸ್ವಾಮಿ ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದಾಗಿ ಯಾವುದೇ ಸಂಭ್ರಮದ ಆಚರಣೆ ಬೇಡ ಎಂದು […]

ಮಹಿಳೆಯರು ರೋಗಲಕ್ಷಣ ಕಂಡು ಬಂದರೆ ಸಂಕೋಚವಿಲ್ಲದೆ ಚಿಕಿತ್ಸೆ ಪಡೆದರೆ ಮಾರಕ ರೋಗ ತಡೆಗಟ್ಟಲು ಸಾಧ್ಯ- ಡಾ. ಆರ್. ಎಸ್. ಮುಧೋಳ

ವಿಜಯಪುರ: ಮಹಿಳೆಯರು ರೋಗಲಕ್ಷಣ ಕಂಡು ಬಂದ ತಕ್ಷಣ ಯಾವುದೇ ಸಂಕೋಟವಿಲ್ಲದೇ ವೈದ್ಯರನ್ನು ಸಂಪರ್ಕಿಸಿದರೆ ಮಾರಕ ರೋಗಗಳಿಗೆ ಆರಂಭದಲ್ಲಿಯೇ ಚಿಕಿತ್ಸೆ ನೀಡಬಹುದು ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿಯಲ್ಲಿ ನಡೆದ ಬಿ. ಎಲ್. ಡಿ. ಇ. ಸಂಸ್ಥೆಯ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ […]