ಸರಳವಾಗಿ ನಡೆದ ಬಸವನಾಡಿನ ಗ್ರಾಮದೇವತೆ ಶ್ರೀ ಸಿದ್ಧರಾಮೇಶ್ವರ ಜಾತ್ರೆ- ಯತ್ನಾಳ ದಂಪತಿಯಿಂದ ವಿಶೇಷ ಪೂಜೆ

ವಿಜಯಪುರ: ಶತಮಾನದ ಇತಿಹಾಸವಿರುವ ಬಸವನಾಡು ವಿಜಯಪುರ ನಗರದ ಗ್ರಾಮ ದೇವತೆ ಶ್ರೀಸಿದ್ಧರಾಮೇಶ್ವರ ಜಾತ್ರೆ ಈ ಬಾರಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ಸರಳವಾಗಿ ನಡೆಯುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆಗೆ ಅತ್ಯಂತ ಸರಳವಾಗಿ ನಡೆದಿತ್ತು.  ಈ ಬಾರಿಯೂ ಶ್ರೀಗಳ ಗೌರವಾರ್ಥ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಜಾತ್ರೆ ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗಿರಲಿದೆ ಎಂದು ಮೊದಲೇ ತಿಳಿಸಿದ್ದರು.  ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ […]