ಶಾಂತಿನಿಕೇತನ ಪ್ರಾಥಮಿಕ, ಪ್ರೌಢಶಾಲೆಯ 21ನೇ ಶಾಂತಿ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ

ವಿಜಯಪುರ: ನಗರದ ಪ್ರತಿಷ್ಠಿತ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 21ನೇ ಶಾಂತಿಸಂಗಮ ಶಾಂತಿನಿಕೇತನ ಸಾಂಸ್ಕತಿಕ ಉತ್ಸವ 2022-23ನೇ ನಡೆಯಿತು. ಈ ಕಾರ್ಯಕ್ರಮವನ್ನು ವಿಧಾನ ಪರಿಷತ ಸದಸ್ಯ ಹಣಮಂತ ನಿರಾಣಿ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು, ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಜಿಲ್ಲೆಯ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿದ್ದು, ಮಕ್ಕಳಲ್ಲಿ ಶಿಸ್ತು, ನೈತಿಕತೆಯನ್ನು ಕಲಿಸಿತ್ತ ಬಂದಿದೆ.  ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಜ್ಞಾನ ಸಂಪತ್ತನ್ನು ನೀಡುತ್ತಿರುವ ಈ ಸಂಸ್ಥೆ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡುತ್ತಿದೆ.  ಇಲ್ಲಿನ ಶಿಕ್ಷಕರು […]

ಹೃದ್ರೋಗ, ಮೂತ್ರ ಜನಕಾಂಗ ರೋಗಿಗಳ ಪಾಲಿಗೆ ವರದಾನವಾದ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ- ಇಲ್ಲಿರುವ ಸೌಲಭ್ಯಗಳೇನು ಗೊತ್ತಾ?

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ. ಡೀಮ್ಡ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹೃದ್ರೋಗ ಮತ್ತು ಮೂತ್ರಜನಕಾಂಗ ರೋಗಿಗಳ ಪಾಲಿಗೆ ವರದಾನವಾಗಿ ಪರಿಣಮಿಸಿದೆ ಎಂದು ಡೀಮ್ಡ್ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅತ್ಯಾದುನಿಕ ಫಿಲಿಫ್ಸ್, ಅಝೂರಿಯಾನ್ ಎಂ. 20 ಹೃದ್ರೋಗ ಡಯಾಗ್ನಾಸ್ಟ್ರಿಕ್ ಕ್ಯಾಥÀಲ್ಯಾಬ್ ಸೌಲಭ್ಯ ಇಲ್ಲಿ ಲಭ್ಯವಿದೆ. ದಿನದ 24 ಗಂಟೆಗಳ […]