ಬಿಜೆಪಿ ಕರ್ನಾಟದಿಂದ ಟೆಂಟ್ ಖಾಲಿ ಮಾಡುವ ದಿನ ಆರಂಭವಾಗಿವೆ- ಕಟೀಲ ದೇವೇಗೌಡರ ಕಾಲಿನ ಧೂಳಿಗೂ ಸಮನಲ್ಲ- ಎಚ್ ಡಿ ಕೆ

ವಿಜಯಪುರ: ಬಿಜೆಪಿ ಕರ್ನಾಟಕದಿಂದ ಟೆಂಟ್ ಖಾಲಿ ಮಾಡುವ ದಿನಗಳು ಆರಂಭವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಪಂಚರತ್ನ‌ ಯಾತ್ರೆಯ‌ ಅಂಗವಾಗಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ನೀವು ದೇವೇಗೌಡರ ಉಗುರು ಮತ್ತು ಧೂಳಿಗೂ ಸಮರಲ್ಲ ಎಂದು ಮಾಜಿ ಸಿಎಂ ಎಚ್‍. ಡಿ. ಕುಮಾರಸ್ವಾಮಿ ಕಿಡಿ‌ ಕಾರಿದ್ದಾರೆ. ಕಾಂಗ್ರೆಸ್ಸಿನ ನಾಯಕರು ವೇದಿಕೆಯಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಳ್ಳುತ್ತಾರೆ. ಜೆಡಿಎಸ್ ನಲ್ಲಿ ಅಪ್ಪ ಮತ್ತು ಮಕ್ಕಳು […]

ಇಬ್ಬರಿಗೆ ಟಿಕೆಟ್ ನೀಡಿದರೆ ಅಪ್ಪ, ನಾನು ನಿಲ್ತೇವೆ- ಆಡಿಯೋ ಎರಡು ವರ್ಷ ಹಳೆಯದು- ಶನಿವಾರ ನಡ್ಡಾ ಬರ್ತಾರೆ- ಗೋಪಾಲ ಕಾರಜೋಳ

ವಿಜಯಪುರ: ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಮಾನದಂಡ ಅನುಸರಿಸಿದರೆ ಅಪ್ಪ ಒಬ್ಬರೇ ನಿಲ್ತಾರೆ.‌ ಸಾಮರ್ಥ್ಯ ಪರಿಗಣಿಸಿ ಇಬ್ಬರಿಗೆ ನೀಡಿದರೆ ನಾನೂ ಕೂಡ ಸ್ಪರ್ಧಿಸುತ್ತೇನೆ. ಇದೆಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪುತ್ರ ಮತ್ತು 2018ರಲ್ಲಿ ನಾಗಠಾಣ(ಮೀ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಗೋಪಾಲ‌ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆಯೇ ಹೊರತು ಯಾವುದೇ ಪದಾಧಿಕಾರಿಯಾಗಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ […]