37ನೇ ರಾಜ್ಯ ಪತ್ರಕರ್ತರ ಸಮ್ಮೇಳನ- ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಡಿಸಿ,

ವಿಜಯಪುರ: ಬಸವನಾಡು ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಫೆ. 4 ಮತ್ತು 5 ರಂದು ನಡೆಯಲಿರುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವರ್ಣರಂಜಿತ ಆಕರ್ಷಕ ಆಮಂತ್ರಣ ಪತ್ರಿಕೆಗಳನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಪ್ರತ್ಯೇಕವಾಗಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ‌ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಮಾತನಾಡಿ, ಐತಿಹಾಸಿಕ ವಿಜಯಪುರ ನಗರದಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲಿ ಎಂದು‌ ಶುಭ ಕೋರಿದರು. ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ […]

ಬಿ ಎಸ್ ವೈ ಮೇಲೆ ಕಲ್ಲೆಸೆದರೆ ಬಿಜೆಪಿಗೆ ಡ್ಯಾಮೇಜ್- ಹಿರಿಯರಾದ ಯತ್ನಾಳ ಬಗ್ಗೆ ಹೆಚ್ಚಿಗೆ ಹೇಳಲ್ಲ- ಬಿ. ವೈ. ವಿಜಯೇಂದ್ರ

ವಿಜಯಪುರ: ಬಿ. ಎಸ್. ಯಡಿಯೂರಪ್ಪ ಅವರಿಗೆ ಕಲ್ಲೆಸೆದರೆ ಅದರಿಂದ ಬಿಜೆಪಿಗೆ ಹೊಡೆತ ಬೀಳುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಶ್ರೀ ರೇವಣಸಿದ್ಧೇಶ್ವರ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ನಾನು‌ ಬೈಯ್ಯಲ್ಲ. ಹೈಕಮಾಂಡ್ ಸೂಚನೆ ಹಿನ್ನೆಲೆ ಬಿ. ಎಸ್. ಯಡಿಯೂರಪ್ಪ ಕುರಿತು ನಾನು ಸಾಪ್ಟ್ ಆಗಿದ್ದೇನೆ. ಅವರ ವಿರುದ್ಧ […]