ಹೊಗಳಿ ನನ್ನನ್ನು ಹೊನ್ನ ಶೂಲಕ್ಕೇರಿಸಬೇಡಿ- ಬಸವಣ್ಣನವರ ಕಾಲಿನ ಧೂಳಿಗೂ ನಾನು ಸಮನಲ್ಲ- ಹಡಪದ ಸಮಾಜಕ್ಕೆ ಪ್ರತ್ಯೇಕ ನಿಗಮ- ಸಿಎಂ ಬೊಮ್ಮಾಯಿ

ವಿಜಯಪುರ: ನನಗೆ ಹೊಗಳಿಕೆ ಎಂದರೆ ಬಹಳ ಭಯ.  ತೆಗಳಿಕೆ ಎಂದರೆ ಬಹಳ ಇಷ್ಟ.  ತೆಗಳಿಕೆ, ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಯಶಸ್ಸು ಹೇಗೆ ಸಾಧಿಸಬೇಕು ಎಂಬುದು ನನಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಹಡಪದ ಸಮುದಾಯದ ಜನ ಜಾಗೃತಿ ಸಮಾವೇಶ ಮತ್ತು ಸಮುದಾಯ ಭವನಕ್ಕೆ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ ಅವರು, ಹೊಗಳಿಕೆಗಳು ಬಹಳ ದಾರಿ ತಪ್ಪಿಸುತ್ತವೆ.  ದಯವಿಟ್ಟು ನಾನು ಭೂಮಿಯ ಮೇಲೆ ಇದ್ದೇನೆ.  ಭೂಮಿಯ […]

ಹುಬನೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ- ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಿಕೋಟಾ ತಾಲೂಕಿನ ಹುಬನೂರ ಗ್ರಾಮದಲ್ಲಿ ನಡೆಯಿತು. ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ 46 ಜನ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಲಾಯಿತು. ಇವರಲ್ಲಿ 10 ಜನ ಮಹಿಳೆಯರಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. ಅಲ್ಲದೇ, 137 ಮಕ್ಕಳನ್ನೂ ಆರೋಗ್ಯ ತಪಾಸಣೆ ನಡೆಸಲಾಯಿತು. […]

ಕೇಂದ್ರ ಬಜೆಟ್ ದೇಶದ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ- ಉಮೇಶ ಕಾರಜೋಳ ಪ್ರತಿಕ್ರಿಯೆ

ವಿಜಯಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್  ದೇಶದ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ನಿರ್ಮಲಾ ಸೀತರಾಮನ್ ಅವರು, ಆದಾಯ ತೆರಿಗೆ ಪಾವತಿ ವಿಷಯವಾಗಿ ಜನಸಾಮಾನ್ಯರ ಹಿತವನ್ನು ಗಮನದರಲ್ಲಿಸಿಕೊಂಡು ಶ್ರೀಸಾಮಾನ್ಯನಿಗೆ ಯಾವುದೇ ತೆರಿಗೆ ಹೊರೆ ವಿಧಿಸದೇ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ವಿಸ್ತರಣೆ ಜೊತೆಗೆ […]

ಇಬ್ಬರು ಬಡ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಎಂಬಿಪಿ ನೆರವು- ಚೆಕ್ ವಿತರಿಸಿದ ಎಂಎಲ್‌ಸಿ ಸುನೀಲಗೌಡ ಪಾಟೀಲ

ವಿಜಯಪುರ: ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಸಿಕ್ಕರೂ ಶುಲ್ಕ ಭರಿಸಲಾಗದೆ ಪರದಾಡುತ್ತಿದ್ದ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡುವ ಮೂಲಕ ಬಿ. ಎಲ್. ಡಿ. ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೆ. ಪಿ. ಸಿ. ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ. ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸುರೇಶ ಜಿ. ಹಳ್ಳಿ ಮತ್ತು ಕಂಬಾಗಿ ಗ್ರಾಮದ ಬಾಲಪ್ಪ ಎಂ. ಪೂಜಾರಿ ಅವರಿಗೆ ಎಂ. ಬಿ. ಬಿ. ಎಸ್. ಕೋರ್ಸಿನ […]

ಕೇಂದ್ರ ಬಜೆಟ್ ಕೇವಲ ಘೋಷಣೆಯ ಜನಪ್ರೀಯತೆ ಬಜೆಟ್- ದಿನಾವಶ್ಯಕ ಬೆಲೆಗಳ ಇಳಿಕೆಯಿಲ್ಲ- ಎಂ. ಬಿ. ಪಾಟೀಲ ಟೀಕೆ

ಬೆಂಗಳೂರು: ಕೇಂದ್ರ ಬಜೆಟ್ ಕೇವಲ ಘೋಷಣೆಯ ಜನಪ್ರೀಯತೆ ಬಜೆಟ್ ಆಗಿದೆ. ಈ ಬಜೆಟ್‍ನಲ್ಲಿ ಹೊಸ ವಿಚಾರಗಳು ಇಲ್ಲ. ಜನರಿಗೆ ಭಾರವಾಗಿರುವ ಪೇಟ್ರೋಲ್, ಡಿಸೇಲ್, ಪಡಿತರ ಎಣ್ಣೆ, ದಿನಬಳಕೆ ಗ್ಯಾಸ್‍ಗಳ ಬೆಲೆಯಲ್ಲಿ ಇಳಿಕೆ ಇಲ್ಲದಿರುವುದು ನಿರಾಸೆ ಮೂಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಸೇರಿಸಿರುವುದು ಸ್ವಾಭಾವಿಕ. ಏಕೆಂದರೆ ಅದು ರಾಷ್ಟ್ರೀಯ ಯೋಜನೆಗೆ ಸೇರಬೇಕಾದ ಎಲ್ಲ ಅರ್ಹತೆ […]