ಕಾನಿಪ ಸಮ್ಮೇಳನ: ಪತ್ರಕರ್ತ, ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಪ್ರಸಾದಾಲಯದಲ್ಲಿ ಊಟದ ವ್ಯವಸ್ಥೆ ಪರಿಶೀಲನೆ

ವಿಜಯಪುರ: ಕಾರ್ಯನಿರತ ಪತ್ರಕರ್ತರ 37ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರದ ದರಬಾರ ಹೈಸ್ಕೂಲ್ ಒಳಾಂಗಣದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಭೋಜನಾಲಯಕ್ಕೆ ಪತ್ರಕರ್ತ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಹೆಸರನ್ನು ಹೆಸರಿಡಲಾಗಿದೆ.  ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿ ಸಂಘದ ನಾನಾ ಪದಾಧಿಕಾರಿಗಳು ಮತ್ತು ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ಪತ್ರಕರ್ತರಿಗೆ ಉತ್ತರ ಕರ್ನಾಟಕ ವಿಜಯಪುರ ಶೈಲಿಯ ರುಚಿಕಟ್ಟಾದ ಆಹಾರ ಸೇವೆ ಒದಗಿಸಲು ಸಮ್ಮೇಳನದ ಆಹಾರ ಸಮಿತಿ ಎಲ್ಲ […]