ಹಳಕಟ್ಟಿ ಅವರ ತ್ಯಾಗ, ಬದ್ಧತೆ ಗುಣವನ್ನು ಪತ್ರಕರ್ತರು ಅಳವಡಿಸಿಕೊಳ್ಳಬೇಕು

ವಿಜಯಪುರ: ಪತ್ರಕರ್ತ, ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ತ್ಯಾಗ, ಬದ್ಧತೆ ಗುಣವನ್ನು ಪತ್ರಕರ್ತರು ಅಳವಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು. ಡಾ. ಫ. ಗು. ಹಳಕಟ್ಟಿ ಅವರು ಶಿವಾನುಭವ, ನವ ಕರ್ನಾಟಕ ಮಾಸ ಪತ್ರಿಕೆ ಆರಂಭಿಸಿ, ಮನೆಯನ್ನು ಮಾರಾಟ ಮಾಡಿ […]

ಪತ್ರಕರ್ತರ ಸೌಲಭ್ಯಕ್ಕಾಗಿ ಹಕ್ಕೊತ್ತಾಯ ಮಂಡನೆ- ದಾವಣಗೆರೆಯಲ್ಲಿ ಮುಂದಿನ ಸಮ್ಮೇಳನ- ಕಾನಿಪ ಸಮ್ಮೇಳನದ ಪ್ರತಿನಿಧಿ ಸಮಾವೇಶದಲ್ಲಿ ನಿರ್ಣಯ

ವಿಜಯಪುರ: ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ, ನಿವೃತ್ತ ಪತ್ರಕರ್ತರಿಗೆ 20 ಸಾವಿರ ರೂ.ಗೆ ಏರಿಕೆ ಸೇರಿದಂತೆ ಹಲವಾರು ಪ್ರರ್ತಕರ್ತರ ಪರವಾದ ಬೇಡಿಕೆಗಳಿಗೆ ಹಕ್ಕೊತ್ತಾಯ ಮಂಡಿಸಲು ನಿರ್ಣಯ ಮಂಡಿಸಲಾಯಿತು. ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ 37 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಪ್ರಯುಕ್ತ ನಡೆದ ಪ್ರತಿನಿಧಿಗಳ ಸಮಾವೇಶದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಈ ಹಕ್ಕೊತ್ತಾಯದ ನಿರ್ಣಯ ಮಂಡಿಸಿದರು. ಗ್ರಾಮೀಣ ಭಾಗದಲ್ಲಿ ಪತ್ರಕರ್ತರಿಗೂ ಉಚಿತ ಬಸ್ […]

ವಿಜಯಪುರದ ಜನರ ಹೃದಯ ವೈಶಾಲ್ಯತೆ ಇತರರಿಗೂ ಮಾದರಿಯಾಗಿದೆ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಜನರ ಹೃದಯ ವೈಶಾಲ್ಯತೆ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಜನ ದಾನ, ಧರ್ಮ, ಮಾನವೀಯ ಮೌಲ್ಯಗಳ ಆಗರ.  ವಿಜಯಪುರ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು, ಬಂಥನಾಳ ಶಿವಯೋಗಿಗಳು ಜನಿಸಿದ ಪುಣ್ಯ ಭೂಮಿ.  ಬಸವನಾಡಿನ ಜನರ ಹೃದಯ ವೈಶಾಲ್ಯತೆ ಯಾವ ರೀತಿ ಎಂದರೆ ಮಿನಿಸ್ಟರ್ ಅಷ್ಟೇ […]

ಸ್ವಾತಂತ್ರ್ಯ ಪೂರ್ವದಲ್ಲಿದ್ದ ಮಾಧ್ಯಮಗಳ ಆಶಯ, ನೀತಿ ಸಂಹಿತೆ ಇಂದಿಗೂ ಅಳವಡಿಸಿಕೊಳ್ಳುವ ಅಗತ್ಯವಿದೆ- ಗೋವಿಂದ ಕಾರಜೋಳ

ವಿಜಯಪುರ: ಸ್ವಾತಂತ್ರ್ಯ ಪೂರ್ವದಲ್ಲಿ ಮಾಧ್ಯಮಗಳು ಹೊಂದಿದ್ದ ಆಶಯ ಮತ್ತು ವಿಚಾರಗಳನ್ನು ಈಗ ಮತ್ತೆ ಅಳವಡಿಸಿಕೊಂಡು ಮುನ್ನಡೆಯುವುದು ಅಗತ್ಯವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗೇಳಿದ್ದಾರೆ. ವಿಜಯಪುರದಲ್ಲಿ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 37ನೇ ಸಮ್ಮೇಳನ ಉದ್ಘಾಟನೆ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಜದ ಸಂದರ್ಭದಲ್ಲಿ ಮಾಹಾತ್ಮಾ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ ಕೂಡ ಪತ್ರಕರ್ತರಾಗಿ ಬ್ರಿಟೀಷರ ದುರಾಡಳಿತವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿದ್ದಾರೆ.  ಮಹಾತ್ಮಾ […]