ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಬಸವನ ಬಾಗೇವಾಡಿ ತಾಲೂಕಿನ ಕಚೇರಿಗಳಿಗೆ ಭೇಟಿ ನೀಡಿದ ಡಾ. ದಾನಮ್ಮನವಕರ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಬಸವನ ಬಾಗೇವಾಡಿ ತಾಲೂಕಿಗೆ ನಾನಾ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನ ಬಾಗೇವಾಡಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.  ಅಹವಾಲು ಕಾರ್ಯಕ್ರಮದಲ್ಲಿ ಜಮೀನು ಉತಾರೆ, ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ, ಅಕ್ರಮ ಮದ್ಯ ಮಾರಾಟ ತಡೆ, ಬಸ್ ವ್ಯವಸ್ಥೆ, ಬಸ್ ತಂಗುದಾಣ, ಸ್ಮಶಾನ ಭೂಮಿ ಮಂಜೂರು, ತಾಲೂಕಿನ ನಾಗೂರ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ […]

ಕೆಪಿಸಿಸಿ ಸ್ಕ್ರೀನಿಂಗ್ ಕಮಿಟಿಗೆ, ಡಿಕೆಶಿ, ಸಿದ್ಧು, ಎಂಬಿಪಿ ಸೇರಿ‌ 11 ಪದಾಧಿಕಾರಿಗಳ ನೇಮಕ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಚುನಾವಣೆ ಸ್ಕ್ರೀನಿಂಗ್ ಕಮಿಟಿಗೆ ಡಿ. ಕೆ. ಶಿವಕುಮಾರ, ಎಸ್. ಸಿದ್ಧರಾಮಯ್ಯ ಮತ್ತು ಎಂ. ಬಿ. ಪಾಟೀಲ ಸೇರಿದಂತೆ 11 ಜನರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಸ್ಕ್ರೀನಿಂಗ್ ಕಮಿಟಿ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ. ಅಧ್ಯಕ್ಷ 1. ಮೋಹನ ಪ್ರಕಾಶ ಸದಸ್ಯರು 1. ನೀರಜ್ ಡಾಂಗಿ 2. ಮೊಹಮ್ಮದ ಜಾವೇದ 3. ಸಪ್ತಗಿರಿ ಉಲಕ ಪದನಿಮಿತ್ಯ ಸದಸ್ಯರು 1. ಡಿ. ಕೆ. ಶಿವಕುಮಾರ 2. ಸಿದ್ಧರಾಮಯ್ಯ 3. ರಂದೀಪ್ ಸಿಂಗ್ ಸುರ್ಜೆವಾಲಾ 4. […]