ಮಹಾನಗರ ಪಾಲಿಕೆ ಬಜೆಟ್- ರೂ. 8.74 ಲಕ್ಷ ಉಳಿತಾಯ ಆಯವ್ಯಯ ಅನುಮೋದನೆ ನೀಡಿದ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಬಸವನಾಡು ವಿಜಯಪುರ ಮಹಾನಗರಪಾಲಿಕೆಯ ಬಜೆಟ್ ಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅನುಮೋದನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2023-24ನೇ ಆರ್ಥಿಕ ವರ್ಷದ ಬಜೆಟ್ ಗೆ ಅನುಮೋದನೆ ನೀಡಿದ ಅವರು, ಈ ಬಾರಿ ರೂ. 8.74 ಲಕ್ಷ ಉಳಿತಾಯ ಬಜೆಟ್ ಮಂಡನೆಯಾಗಿದೆ ಎಂದು ತಿಳಿಸಿದರು. ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ರಸ್ತೆ, ಒಳಚರಂಡಿ, ಮಳೆ ನೀರು ಚರಂಡಿ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳಿಗಾಗಿ ನಿಯಾಮವಳಿಗಳ ಪ್ರಕಾರ ಅನುದಾನ ಕಾಯ್ದಿರಿಸಿ ಎಲ್ಲ ಮೂಲಗಳಿಂದ ರೂ. 204.02 […]

ಆಧುನಿಕ ಬಬಲೇಶ್ವರ, ಆಧುನಿಕ ಭಗೀರಥ, ನಿಮ್ಮ ಮನೆಯ ಮಗ, ನಮ್ಮ ಎಂ. ಬಿ. ಪಾಟೀಲ- ಪ್ರಚಾರಕ್ಕೆ ಬಸನಗೌಡ ಪಾಟೀಲ ಚಾಲನೆ

ವಿಜಯಪುರ: ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ತೀವ್ರವಾಗುತ್ತಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರ ಸ್ವಕ್ಷೇತ್ರ ಬಬಲೇಶ್ವರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ವಾಹನಕ್ಕೆ ಎಂ. ಬಿ. ಪಾಟೀಲರ ಪುತ್ರ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಚಾಲನೆ ನೀಡಿದರು. ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಪ್ರಚಾರದ ಹೊಣೆಯನ್ನು ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ವಹಿಸಲಾಗಿದ್ದು, ಅವರು ಈಗಾಗಲೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕ್ಯಾಂಪೇನ್ ಆರಂಭಿಸಿದ್ದಾರೆ.  ಇತ್ತ […]