ಚಿನ್ನದಂಗಡಿಯಲ್ಲಿ ಹಣ ಕಿತ್ತುಕೊಳ್ಳಲು ವಿಫಲ ಯತ್ನ- ಗಾಳಿಯಲ್ಲಿ ಗುಂಡು ಹಾರಿಸಿದ ಖದೀಮರು- ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ವಿಜಯಪುರ: ಚಿನ್ನದಂಗಡಿಯಲ್ಲಿ ಬೆದರಿಸಿ ಹಣ ದರೋಡೆ ಮಾಡಲು ಬಂದಿದ್ದ ದುರ್ಷ್ಕಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಸಾರ್ವಜನಿಕರನ್ನು ಹೆದರಿಸಿ ಆತಂಕ ಸೃಷ್ಠಿಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಸಿಂದಗಿ ಪಟ್ಟಣದ ಶಾಂತವೀರ ಮಠದ ರಸ್ತೆಯ ಪಕ್ಕದಲ್ಲಿ ಕಾಳು ಪತ್ತಾರ ಎಂಬುವರಿಗೆ ಸೇರಿದ ನ್ಯೂ ಚಾಮುಂಡೇಶ್ವರಿ ಜ್ಯುವೆಲರ್ಸ್ ಅಂಗಡಿ ಬಳಿ ಈ ಘಟನೆ ನಡೆದಿದೆ.  ಸಂಜೆ ಚಿನ್ನದ ಅಂಗಡಿಗೆ ಬಂದಿದ್ದ ದುಷ್ಕರ್ಮಿಗಳು, ಜುವೆಲರ್ಸ್ ಅಂಗಡಿಗೆ ನುಗ್ಗಿ ಚಿನ್ನಾಭರಣ ಕಳ್ಳತನಕ್ಕೆ ಯತ್ಸಿಸಿದ್ದಾರೆ.  ಈ ಸಂದರ್ಭದಲ್ಲಿ ಅಂಗಡಿಗೆ ಬಂದಿದ್ದ ಆಲಮೇಲ […]

ಬೆಂಗಳೂರಿನಲ್ಲಿ ಏರೋ ಇಂಡಿಯಾ-2023ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ವಿಮಾನಗಳ ಹಾರಾಟದ ಚಿತ್ರಗಳ ನಿಮಗಾಗಿ ಇಲ್ಲಿವೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ- 2023ಕ್ಕೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಸ್ಥಿತರಿದ್ದರು. ಎರೋ ಇಂಡಿಯಾ- 2023 ವಿಮಾನ ಹಾರಾಟದ ಚಿತ್ರಗಳು ನಿಮಗಾಗಿ ಇಲ್ಲಿವೆ.