ನಾನಾಗಲಿ ಎಂಬಿಪಿಯಾಗಲಿ ಎಲ್ಓಸಿ ನೀಡಲು 5 ಪೈಸೆ ಲಂಚ ತಿಂದಿದ್ದರೆ ರಾಜಕೀಯದಿಂದ ನಿವೃತ್ತಿಯಾಗಿ ಸನ್ಯಾಸತ್ವ ಸ್ವೀಕರಿಸುತ್ತೇವೆ- ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ

ವಿಜಯಪುರ: ನಾನಾಗಲಿ ಅಥವಾ ಎಂ. ಬಿ. ಪಾಟೀಲ ಆಗಲಿ ಎಲ್ ಓ ಸಿ ನೀಡಲು ಐದು ಪೈಸೆ ಲಂಚ ತಿಂದಿದ್ದರೆ ರಾಜಕೀಯ ನಿವೃತ್ತಿಯಾಗಿ ಸನ್ಯಾಸತ್ವ ತೆಗೆದುಕೊಳ್ಳುತ್ತೇವೆ ಸಿದ್ಧರಾಮಯ್ಯ ಸವಾಲು ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈಗಿನ ಸರಕಾರ 40 ಪರ್ಸೆಂಟ್ ಲಂಚ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ಪತ್ರ ಬರೆದು ದೂರು ನೀಡಿದ್ದಾರೆ.  ಆದರೆ, ಈವರೆಗೆ ಈ ಪ್ರಕರಣದಲ್ಲಿ ಯಾವುದೇ ಕ್ರಮವಾಗಿಲ್ಲ ಎಂದು ರಾಜ್ಯ ಸರಕಾರದ ಭ್ಷ್ರಷ್ಟಾಚಾರದ ವಿರುದ್ಧ […]

ಎಂ. ಬಿ. ಪಾಟೀಲ ವಿಧಾನಸಭೆ, ಸರಕಾರದಲ್ಲಿರಬೇಕು- ಅವರಿಗೆ ಮತ ಹಾಕಿದರೆ ನನಗೆ ಹಾಕಿದಂತೆ- ಎಲ್ಲ ಖಾತೆ ನಿರ್ವಹಿಸಬಲ್ಲ ಸಾಮರ್ಥ್ಯವಿದೆ- ಎಂಬಿಪಿ ಗುಣಗಾನ ಮಾಡಿದ ಸಿದ್ಧರಾಮಯ್ಯ

ವಿಜಯಪುರ: ಸಿದ್ಧರಾಮಯ್ಯ ಅವರ ಭಾಷಣವೆಂದರೆ ಬಹುತೇಕ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುವುದು ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಹಾಗೂ ಮುಂದೆ ಅಧಿಕಾರಕ್ಕೆ ಬಂದರೆ ಕೈಗೊಳ್ಳುವ ಯೋಜನೆಗಳ ಬಗ್ಗೆ ಭರ್ಜರಿಯಾಗಿ ಭಾಷಣ ಮಾಡುವುದು ಮಾಮೂಲು.  ಆದರೆ, ಇದೆಲ್ಲಕ್ಕಿಂತ ಭಿನ್ನವಾದ ಪ್ರಚಾರಕ್ಕೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಾಕ್ಷಿಯಾಯಿತು. ಬಬಲೇಶ್ವರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಜನಸಮೂಹ ಕಂಡು ಪುಳಕಿತರಾದ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ, ಈ ಕ್ಷೇತ್ರದ ಶಾಸಕ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. […]

ಎಲ್ಲಿಂದ ಸ್ಪರ್ಧಿಸಬೇಕು ಎಂದು ನಾನು ನಿರ್ಧರಿಸುವೆ, ಅವರಲ್ಲ- ಬಿ. ಎಸ್. ವೈಗೆ ಆಯುಷ್ಯ, ಆರೋಗ್ಯ ಸಿಗಲಿ- ಎಸ್. ಸಿದ್ಧರಾಮಯ್ಯ

ವಿಜಯಪುರ: ಮುಂಬರುವ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸಬೇಕು ಎಂದು ನಾನು ತೀರ್ಮಾನ ಮಾಡುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ. ಇದನ್ನು ಕೇಳಲು ಬಿ. ಎಸ್. ಯಡಿಯೂರಪ್ಪ ಯಾರು ಎಂದು ಮಾಜಿ ಸಿಎಂ ಮತ್ತು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಯಮ್ಯ ಹೇಳಿದ್ದಾರೆ. ಕಾಂಗ್ರೆಸ್ ಕೈಗೊಂಡಿರುವ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಬಸವನಾಡು ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು, ದೇವರ ಹಿಪ್ಪರಗಿ ಕಾರ್ಯಕ್ರಮಕ್ಕೆ ತೆರಳುವ ಮುಂಚೆ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಬುಧವಾರ ವಿಧಾನ ಸಭೆಯಲ್ಲಿ ಮಾತನಾಡಿದ್ದ ಬಿ. ಎಸ್. […]