ವಿಜಯಪುರದಲ್ಲಿ ಬ್ರಾಹ್ಮಣ ಶಕ್ತಿ ಸಂಗಮ- 2023 ಕಾರ್ಯಕ್ರಮ- ನಾನಾ ಸ್ವಾಮೀಜಿ ಗಣ್ಯರು ಭಾಗಿ

ವಿಜಯಪುರ: ನಾವು ಬ್ರಾಹ್ಮಣರು ನಮ್ಮನ್ನು ಹುಟ್ಟಿಸಿದ ಭಗವಂತನೇ ನಮ್ಮನ್ನು ಕಾಪಾಡುತ್ತಾನೆ. ನಾವು ನಮ್ಮ ಸಾಮರ್ಥ್ಯವನ್ನು ಕಾಪಾಡಿಕೊಂಡು ಇನ್ನೊಬ್ಬರಿಗೆ ಉಪದೇಶ ಮಾಡಬೇಕು ಎಂದು ಹುಣಸಿಹೊಳೆ ಕಣ್ವ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಸ್ವಾಮೀಜಿಗಳು ಹೇಳಿದರು. ನಗರದ ಶ್ರೀ ಕಂದಗಲ್ ಹಣಮಂತರಾಯ ರಂಗಮಂದಿರದ ಶ್ರೀ ಭಾಸ್ಕರಾಚಾರ್ಯ ವೇದಿಕೆಯಲ್ಲಿ ನಡೆದ ಬ್ರಾಹ್ಮಣ ಶಕ್ತಿಸಂಗಮ- 2023 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಾಹ್ಮಣರು ಇನ್ನೊಬ್ಬರನ್ನು ರಕ್ಷಣೆ ಮಾಡಬೇಕು.  ನಮ್ಮ ರಕ್ಷಣೆಯನ್ನು ಪರಮಾತ್ಮ ಮಾಡುತ್ತಾನೆ.  ಬ್ರಾಹ್ಮಣರಿಗೆ ಆ ಪರಶುರಾಮನ ಆಶಿರ್ವಾದ ಇದೆ.  ನಾವು […]

ಕಾಖಂಡಕಿ, ಬರಟಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ- ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿ ಮತ್ತು ತಿಕೋಟಾ ತಾಲೂಕಿನ ಬರಟಗಿ ಗ್ರಾಮಗಳಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳಿಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಈ ಶಿಬಿರಗಳನ್ನು ಆಯೋಜಿಸಲಾಗಿತ್ತು. ಕಾಖಂಡಕಿ ಶಿಬಿರ ಕಾಖಂಡಕಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ೯೫೦ ಜನರ […]