ಮಾಧ್ಯಮ ಅಕಾಡೆಮಿ ಉತ್ತರ ಕರ್ನಾಟಕದ ಪತ್ರಕರ್ತರ ಬಗ್ಗೆ ಆರಂಭದಿಂದಲೂ ತಾರತಮ್ಯ- ಗಂಗಾಧರ ಮೂದಲಿಯಾರ

ವಿಜಯಪುರ: ಕರ್ನಾಟಕ ಮಾಧ್ಯಮ ಅಕಾಡೆಮಿ ಉತ್ತರ ಕರ್ನಾಟಕದ ಪತ್ರಕರ್ತರ ಬಗ್ಗೆ ಆರಂಭದಿಂದಲೂ ತಾರತಮ್ಯ ನೀತಿ ಅನುಸರಿಸುತ್ತಿದ್ದು, ಪ್ರಶಸ್ತಿ ಬಗ್ಗೆ ಸೂಕ್ತ ಮಾನದಂಡ ಇಲ್ಲದೇ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ ವಿಷಾದ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದ ಪತ್ರಕರ್ತರು ಏರ್ಪಡಿಸಿದ್ದ “ಪ್ರಶಸ್ತಿಗಳ ಘನತೆ ಹೆಚ್ಚಿಸುವುದು ಹೇಗೆ? ತಾರತಮ್ಯ ಕೊನೆಯಾಗಲಿ” ವಿಷಯವಾಗಿ ಏರ್ಪಡಿಸಿದ್ದ ಆನ್‌ಲೈನ್ ವಿಚಾರ ಸಂಕಿರಣದಲ್ಲಿ ಮಾತನಾಡಿ, ಮಾಧ್ಯಮ ಅಕಾಡೆಮಿಯಾಗಲಿ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವಾಗಲಿ ಯಾರೇ ಆದರೂ ಕೂಡಾ ಛಾಲೆಂಜ ತೆಗೆದುಕೊಂಡು ಕೆಲಸ […]

ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಶಿವಾನಂದ ತಗಡೂರ ಭೇಟಿ- ಸರಕಾರದಿಂದ ನೆರವು ಕೊಡಿಸುವ ಭರವಸೆ

ವಿಜಯಪುರ: ಕಿವುಡ ಮತ್ತು ಮೂಕ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಸರಕಾರದಿಂದ ನೆರವು ಕೊಡಿಸಲು ಪ್ರಯತ್ನಿಸುವುದಾಗಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದ್ದಾರೆ. ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಇಲ್ಲಿರುವ ಮಕ್ಕಳನ್ನು ನೋಡಿದರೆ ತಮ್ಮಲ್ಲಿರುವ ಅತೀಂದ್ರೀಯ ಶಕ್ತಿಗಳಿಂದ ಇವರು ಸಮಾಜದಲ್ಲಿ ನಡೆಯುವ ಪ್ರತಿಯೊಂದು ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ.  ಅಲ್ಲದೇ, ತಮ್ಮದೇ ಆದ ಶೈಲಿಯಲ್ಲಿ ಸಂವಹನ ನಡೆಸುವ ಮೂಲಕ ಪ್ರೀತಿ ತೋರಿಸುತ್ತಾರೆ.  ಇಂಥ ವಿಶೇಷ […]

ಭಗೀರಥ ಮಹರ್ಷಿ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಯತ್ನಾಳ- ವೈಯಕ್ತಿಕವಾಗಿ ರೂ. 5 ಲಕ್ಷ ನೆರವು ಘೋಷಣೆ

ವಿಜಯಪುರ: ಭಗೀರಥ ವೃತ್ತ ನಿರ್ಮಾಣಕ್ಕೆ ವೈಯುಕ್ತಿಕವಾಗಿ ರೂ. 5 ಲಕ್ಷ ಅನುದಾನ ನೀಡುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಘೋಷಿಸಿದ್ದಾರೆ. ನಗರದಲ್ಲಿ ಡಾ. ಬಿ. ಆರ್.ಅಂಬೇಡ್ಕರ್ ರಸ್ತೆಯ(ಸ್ಟೇಶನ್ ರೋಡ) ನವರತ್ನ ಹೋಟೆಲ್ ಬಳಿ ಭಗೀರತ ಮಹರ್ಷಿ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದ ಅವರು, ನಾಳೆಯೇ ಮುಖಂಡರು ಬಂದು ಹಣ ಪಡೆದುಕೊಳ್ಳಿ ಎಂದು ಹೇಳಿದರು. ಭಗೀರಥರು ಪೌರಾಣಿಕ ರಾಜನಾಗಿದ್ದರು.  ಹಿಂದೂ ನದಿ ದೇವತೆ ಗಂಗಾ ಎಂದು ನಿರೂಪಿಸಲ್ಪಟ್ಟ ಪವಿತ್ರ ನದಿ.  ಪವಿತ್ರ […]

ಹೈಕಮಾಂಡ್ ಸೂಚಿಸಿದ ಕಡೆ ಸ್ಪರ್ಧಿಸುತ್ತೇನೆ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ನಾನು ಬಬಲೇಶ್ವರದಿಂದ ಸ್ಪರ್ಧೆ ಬಯಸಿ ಅರ್ಜಿ ಸಲ್ಲಿಸಿರುವುದು ನಿಜ.  ಆದರೆ, ವರಿಷ್ಠರು ಹೇಳಿದ ಕಡೆ ನಿಲ್ಲಬೇಕಾಗುತ್ತದೆ.  ಅದು ಅನಿವಾರ್ಯ ಎಂದು ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆ ಬಯಸಿ ಅರ್ಜಿ ನೀಡಬಾರದು ಎಂದು ಕಾನೂನಿಲ್ಲ.  ಬೇರೆಯವರು ಬಂದು ಬಸವನ ಬಾಗೇವಾಡಿಯಲ್ಲಿ ಸ್ಪರ್ಧೆ ಬಯಸಿದರೂ ನಾನು ಸ್ವಾಗತಿಸುತ್ತೇನೆ.  ವಿಜಯಪುರ, ಬಬಲೇಶ್ವರ ಮತ್ತು ಬಸವನ ಬಾಗೇವಾಡಿಯಿಂದ ಸ್ಪರ್ಧೆ ಬಯಸಿ ಅರ್ಜಿ ಸಲ್ಲಿಸಿದ್ದೇನೆ.  ಯಾರೋ ಹೇಳಿದಂತೆ ನಾನಾ ಬ್ಲ್ಯಾಕ್ ಮೇಲ್ ಮಾಡಲು […]

ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯ ವಾಮಮಾರ್ಗದ ರಾಜಕೀಯಕ್ಕೆ ಮತದಾರರಿಂದ ತಕ್ಕ ಪಾಠ- ಕಾಂತಾ ನಾಯಕ

ವಿಜಯಪುರ: ಬಿಜೆಪಿ ಸರಕಾರ ವಾಮಮಾರ್ಗದಿಂದ ಅಧಿಕಾರಕ್ಕೆ ಬರುವ ಚಾಳಿ ರೂಢಿಸಿಕೊಂಡಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅದರ ಆಟ ನಡೆಯುವುದಿಲ್ಲ.  ಜನ ಕಾಂಗ್ರೆಸ್ ಸರಕಾರವನ್ನು ಖಂಡಿತವಾಗಿ ಅಧಿಕಾರಕ್ಕೆ ತರುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ನಾಗಠಾಣ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಾಂತಾ ನಾಯಕ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸದಾ ಸುಳ್ಳುಗಳನ್ನು ಹೇಳುವ ಮೂಲಕ ಅಧಿಕಾರಕ್ಕೆ ಬಂದು ಜನರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಆದರೆ ಈ ಬಾರಿ ಬಿಜೆಪಿಯ ಸುಳ್ಳು […]

ಕಾನಿಪ ರಾಜ್ಯ ಮಟ್ಟದ ಸಮ್ಮೇಳನದ ಯಶಸ್ಸು ವಿಜಯಪುರ ಜನತೆಯ ಶ್ರೇಯಸ್ಸು- ಶಿವಾನಂದ ತಗಡೂರ

ವಿಜಯಪುರ: ಬಸವನಾಡು ವಿಜಯಪುರದಲ್ಲಿ ನಡೆದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲರ ಮನದಲ್ಲಿ ಸಮ್ಮೇಳನ ಚೆನ್ನಾಗಿ ನಡೆಯಿತು ಎಂಬ ಛಾಪು ಮೂಡಿಸಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಸದಸ್ಯರಿಗೆ, ಹಿರಿಯರಿಗೆ ಹಾಗೂ ಹಿತೈಷಿಗಳಿಗೆ ನಗರದ ಚಾಂದನಿ ಫಂಕ್ಷನ್ ಹಾಲ್ ನಲ್ಲಿ ಕಾನಿಪ ಸಂಘದಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪತ್ರಕರ್ತರ ಸಮ್ಮೇಳನದ ಯಶಸ್ವಿಯ ಶ್ರೇಯಸ್ಸು ವಿಜಯಪುರ ಜಿಲ್ಲೆಯ ಜನತೆಗೆ […]

ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸದಿದ್ದರೆ ರೈತರು ಹೋರಾಟ ನಡೆಸಲಿದ್ದಾರೆ- – ಶಿವಾನಂದ ಪಾಟೀಲ

ವಿಜಯಪುರ: ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿರುವ ಉಳ್ಳಾಗಡ್ಡಿ ಬೆಳೆಗಾರರಿಗೆ ಸರಕಾರ ಕೂಡಲೇ ಬೆಂಬಲ ಬೆಲೆ ನೀಡದಿದ್ದರೆ, ರೈತರು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದು ಬಸವನ ಬಾಗೇವಾಡಿ ಶಾಸಕ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉಳ್ಳಾಗಡ್ಡೆ ಪ್ರಮುಖ ಬೆಳೆಯಾಗಿದ್ದು, ಈ ಈರುಳ್ಳಿ ಬೆಲೆ ಕುಸಿದ ಪರಿಣಾಮ ರೈತರು ಕೈಯಿಂದ ಹಣ ಹಾಕುವ ಪರಿಸ್ಥಿತಿ ಎದುರಾಗಿದೆ.  ಉಳ್ಳಾಗಡ್ಡಿಗೆ ಬೆಂಬಲ ಬೆಲೆ ನೀಡದಿದ್ದರೆ, ರಾಜ್ಯಾದ್ಯಂತ ರೈತರು ಸರಕಾರದ ವಿರುದ್ಧ […]