ಬೇಸಿಗೆ ಬಿಸಿಗಾಳಿ ಪರಿಸ್ಥಿತಿ ನಿಭಾಯಿಸಲು ವಿಜಯಪುರ ಜಿಲ್ಲಾಡಳಿತದಿಂದ ನಾನಾ ಸಲಹೆ

ವಿಜಯಪುರ: ಪ್ಸಸಕ್ತ ಬೇಸಿಗೆಯಲ್ಲಿ ಬಿಸಿಗಾಳಿ, ಸಿಡಿಲು ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕರು ಜಿಲ್ಲಾಡಳಿತದಿಂದ ನೀಡಿರುವ ಸಲಹೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹವಾಮಾನ ಇಲಾಖೆಯಿಂದ ಮುನ್ಸೂಚನೆಗಳು, ರೇಡಿಯೋ ಟಿವಿ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಶಾಖದ ಕುರಿತು ಸಾರ್ವಜನಿಕರು ತಿಳಿದುಕೊಳ್ಳಬೇಕು.  ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು. ಟೋಪಿ. ಬೂಟುಗಳು. ಅಥವಾ ಚಪ್ಪಲಗಳನ್ನು ಬಳಸಿ ಹಗುರವಾದ ತಿಳಿ ಬಣ್ಣದ ಸಡಿಲವಾದ […]

ಮಾ. 18ರಂದು ಜಿಲ್ಲಾ ಮಟ್ಟದ ಫಲಾನುಭವಿ ಆಧಾರಿತ ಸಮಾವೇಶ- ಕಾರ್ಯಕ್ರಮ ಯಶಸ್ವಿಗೆ ಸಕಲ ಸಿದ್ಧತೆ ಕೈಗೊಳ್ಳಲು ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಕೇಂದ್ರ ಹಾಗೂ ರಾಜ್ಯ ಸರಕಾರದ ನಾನಾ ಯೋಜನೆಗಳ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಫಲಾನುಭವಿ ಆಧಾರಿತ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಾ.18 ರಂದು ನಗರದ ಸೈನಿಕ ಶಾಲೆ ಮೈದಾನದಲ್ಲಿ ಜಿಲ್ಲಾ ಮಟ್ಟದ ಫಲಾನುಭವಿ ಆಧಾರಿತ ಸಮಾವೇಶ ಏರ್ಪಡಿಸಲು ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಫಲಾನುಭವಿ ಆಧಾರಿತ ಸಮಾವೇಶ ಪೂರ್ವಸಿದ್ಧತೆ ಕುರಿತು ನಾನಾ ಇಲಾಖೆ ಅಧಿಕಾರಿಗಳೊಂದಿಗೆ […]

ಜಿಲ್ಲಾ ಮಟ್ಟದ ಮಹಿಳಾ ಕ್ರಿಕೆಟ್ ಮತ್ತು ಚೆಸ್ ಪಂದ್ಯಾವಳಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಚಾಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮಹಿಳೆಯರ ಕ್ರಿಕೆಟ್ ಮತ್ತು ಚೆಸ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಈ ಪಂದ್ಯಾವಳಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳು ಕೇವಲ ಪಠ್ಯಗಳಿಗೆ ಸೀಮಿತರಾಗದೆ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಕ್ರೀಡಾ ಮನೋಭಾವನೆಯನ್ನೂ ಅಳವಡಿಸಿಕೊಳ್ಳಬೇಕು.  ಅಲ್ಲದೇ, ಕ್ರೀಡೆಯಲ್ಲಿ ಪಾಲ್ಗೋಂಡು ಜಿಲ್ಲಾ ಮತ್ತು ರಾಜ್ಯ […]