ಅಳುವ ಗಂಡಸರನ್ನು ನಂಬಬಾರದು- ಬಸನಗೌಡ ಎಂ. ಪಾಟೀಲ

ವಿಜಯಪುರ: ಅಳುವ ಗಂಡಸರನ್ನು ನಂಬಬಾರದು ಎಂದು ಹಿರಿಯರು ಹೇಳಿದ್ದಾರೆ. ಆದರೆ, ಕೆಲವರು ಮದ್ಯ ಮಾರಾಟದಿಂದ ಜನರ ಜೀವನ ಹಾಳು ಮಾಡಿ ಈಗ ಎಲೆಕ್ಷನ್ ಹಿನ್ನೆಲೆಯಲ್ಲಿ ಅಳುತ್ತ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಎಂ. ಪಾಟೀಲ(ರಾಹುಲ್ ಪಾಟೀಲ) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಅವರು ಕಳೆದ ಅನೇಕ ವರ್ಷಗಳಿಂದ ಮದ್ಯ ಮಾರಾಟ ಮಾಡುತ್ತ ಸಾಕಷ್ಟು […]

ಫೋನ್ ಕಾಲ್ ಹಿಸ್ಟರಿ ದುರಪಯೋಗ- ಪೊಲೀಸ್ ಮಾಹಾನಿರ್ದೇಶಕರಿಗೆ ಎಂ. ಬಿ. ಪಾಟೀಲ ದೂರು ಸಲ್ಲಿಕೆ

ವಿಜಯಪುರ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಈ ಕುರಿತು ಎಂ. ಬಿ. ಪಾಟೀಲ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು (ಐ ಜಿ ಪಿ) ಅವರಿಗೆ ಬೆಂಗಳೂರಿನಲ್ಲಿ ನೀಡಿರುವ ದೂರಿನ ಪ್ರತಿ ವಿಜಯ ಕರ್ನಾಟಕ ವೆಬ್ ಗೆ […]