ವಿಜಯಪುರದಲ್ಲಿ ಸೈಕ್ಲಿಂಗ್ ವೆಲೊಡ್ರಮ್ ಕಾಮಗಾರಿ ಪರಿಶೀಲನೆ ನಡೆಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ yf. ದಾನಮ್ಮನವರ ಅವರು  ವಿಜಯಪುರ ನಗರದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣದ ಹಂತದಲ್ಲಿರುವ ಸೈಕ್ಲಿಂಗ್ ವೆಲೊಡ್ರೋಮ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದರು.   ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣದಿಂದ ರಾಷ್ಟ್ರೀಯ ಮತ್ತು ಅಂತಾರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಏರ್ಪಡಿಸಲು ಹಾಗೂ ಸೈಕ್ಲಿಸ್ಟಗಳಿಗೆ ದೈನಂದಿನ ತರಬೇತಿಗಾಗಿ ಅನುಕೂಲವಾಗಲಿದ್ದು, ಸೈಕ್ಲಿಂಗ್ ವೆಲೊಡ್ರೋಮ್ ಕಾಮಗಾರಿಯನ್ನು ಈ ಮಾಸಾಂತ್ಯಕ್ಕೆ ಪೂರ್ಣಗೊಳಿಸಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಹಸ್ತಾಂತರಿಸುವಂತೆ ಗುತ್ತಿಗೆದಾರರಿಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ […]

ಶಾಸಕರು ಮುಸ್ಲಿಮರೊಂದಿಗೆ ವ್ಯವಹಾರಿಕ ಸಂಬಂಧ ಹೊಂದಿದ್ದಾರೆ- ಕಾರಜೋಳ ಹೇಳಿಕೆ ನಿರಾಸೆ ಮೂಡಿಸಿದೆ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಮುಸ್ಲಿಮರ ಓಟ್ ನನಗೆ ಬೇಕಿಲ್ಲ ಎನ್ನುವ ಬಸನಗೌಡ ಪಾಟೀಲ ಯತ್ನಾಳ ತಮ್ಮ ತಂದೆಯ ಕಾಲದಿಂದಲೂ ಮುಸ್ಲಿಮರೊಂದಿಗೆ ಬ್ಯೂಸಿನೆಸ್ ಪಾರ್ಟನರ್ ಆಗಿದ್ದಾರೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಶಾಸಕರ ಹೆಸರು ಹೇಳದೇ ಆರೋಪಿಸಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಟೂರಿಸ್ಟ್ ಹೋಟೇಲಿನಲ್ಲಿ ಶಾಸಕರು ಅವರ ತಂದೆಯ ಕಾಲದಿಂದಲೂ ಮುಸ್ಲಿಮರೊಂದಿಗೆ ಬ್ಯೂಸಿನೆಸ್ ಪಾರ್ಟನರ್ ಆಗಿದ್ದಾರೆ.  ಅವರ ತಂದೆಯಿಂದ ಈಗ ಇವರಿಗೆ ಆ ಆಸ್ತಿ ಬಂದಿದೆ.  ಶಾಸಕರಿಗೆ ಅವರ ಮಾತುಗಳಲ್ಲಿ ಬದ್ಧತೆಯಿಲ್ಲ.  ಟಿಪ್ಪು ಸುಲ್ತಾನ್ ವಂಶಜರ ಜೊತೆ […]