ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಸಂಚರಿಸುತ್ತಿದ್ದ ಕಾರು ಅಪಘಾತ- ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ ಎಂದ ಸಚಿವರು

ವಿಜಯಪುರ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಅಪಘಾತವಾಗಿದ್ದು, ಅವರು ಸಣ್ಮಪುಟ್ಟ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಜುಮನಾಳ ಕ್ರಾಸ್ ಬಳಿ ನಡೆದಿದೆ. ವಿಜಯಪುರ‌- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿ ಈ ಘಟನೆ ನಡೆದಿದ್ದು, ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಮತ್ತು ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದೆ.  ಈ ಘಟನೆಯಲ್ಲಿ ಸಚಿವರು ಹಾಗೂ ಕಾರು ಚಾಲಕನಿಗೆ […]

ಬಸವನಾಡಿನಲ್ಲಿ ಲೋಕಾರ್ಪಣೆಗೆ ಸಿದ್ಧವಾದ ಹಾಮುಲಾಲ್ ನೂತನ ದೇವಸ್ಥಾನ

ವಿಜಯಪುರ: ನಗರದ ಸೋಲಾಪುರ ಬೈಪಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಂಜಾರಾ ಸಮುದಾಯದ ಆರಾಧ್ಯ ದೈವ ಶ್ರೀ ಹಾಮುಲಾಲ್ ನೂತನ ದೇವಸ್ಥಾನ ಭಕ್ತರ ದರ್ಶನಕ್ಕೆ ಸಿದ್ಧವಾಗಿದ್ದು, ಮಾರ್ಚ್ 19ರಂದು ರವಿವಾರ ಲೋಕಾರ್ಪಣೆಯಾಗಲಿದೆ. ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುದ ಬಂಜಾರಾ ಸಮಾಜದ ಮುಖಂಡರು ಮಾರ್ಚ್ 19 ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭ ಕೂಡ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ನಗರದ ಮುಗಳಖೋಡ ಮಠದಿಂದ ಹಾಮುಲಾಲ್ ದೇವಸ್ಥಾನದವರೆಗೆ ಕುಂಭ ಮೇಳ […]

ಪರಶುರಾಮ ರಜಪೂತ ವಿಡಿಎ ನೂತನ ಅಧ್ಯಕ್ಷ- ಉಳಿದ ಹೊಸ ಸದಸ್ಯರು ಯಾರು ಗೊತ್ತಾ?

ವಿಜಯಪುರ: ವಿಜಯಪುರ ನಗರಾಭಿವೃದ್ಧಿ ಪ್ಕಾಧಿಕಾರ ನೂತನ ಅಧ್ಯಕ್ಷರನ್ನಾಗಿ ಪರಶುರಾಮ ಸಿಂಗ್ ವಿ. ರಜಪೂತ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.  ವಿಜಯಪುರ ನಗರಸಭೆ ಮಾಜಿ ಅಧ್ಯಕ್ಷರೂ ಆಗಿರುವ ಪರಶುರಾಮಸಿಂಗ್ ವಿ. ರಜಪೂತ್ ಈಗ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಾಗ ಹೊಸ ಜವಾಬ್ದಾರಿ ನೀಡಲಾಗಿದೆ.   ಅದರಂತೆ ನೂತನ ಸದಸ್ಯರನ್ನಾಗಿ ಅನೀಲ ಸಬರದ, ಮಡಿವಾಳ ಮರೆಪ್ಪ ಯಾಳವಾರ, ವೆಂಕಟೇಶ ಚಿದಂಬರರಾವ ಕುಲಕರ್ಣಿ, ಮಾಜಿ ಉಪಮೇಯರ್ ಲಕ್ಷ್ಮಿ ಬಾಗಪ್ಪ ಕನ್ನೊಳ್ಳಿ, ವಿಡಿಎ ಮಾಜಿ ಸದಸ್ಯ ರೇವಣಸಿದ್ದಪ್ಪ ಎಸ್. ಜಿರಲಿ […]