ಸೇವಾಲಾಲ, ಹಾಮುಲಾರರ ಆಶೀರ್ವಾದನ ನನ್ನ ಮೇಲಿದೆ- ಬಂಜಾರಾ ಉಡುಪು,, ಕಲೆ ಜಗತ್ತಿಗೆ ಪರಿಚಯಿಸಲು ಕ್ರಮ- ಎಂ. ಬಿ. ಪಾಟೀಲ

ವಿಜಯಪುರ: ಸೇವಾಲಾಲ್ ಮತ್ತು ಹಾಮುಲಾಲ್ ರ ಆಶೀರ್ವಾದ ನನ್ನ ಮೇಲಿದೆ.  ಬಂಜಾರಾ ಸಮುದಾಯದ ಉಡುಪು ಮತ್ತು ಅದನ್ನು ತಯಾರಿಸುವ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಯೋಜನೆ ರೂಪಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ನಗರದ ಸೋಲಾಪುರ ಬೈಪಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಹಾಮುಲಾಲ್ ನೂತನ ದೇವಸ್ಥಾನ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರಾ ಸಮುದಾಯದ ಜನ ಶ್ರಮ ಜೀವಿಗಳು.  […]

ಯುಗಾದಿ ದಿನ ಕಾಂಗ್ರೆಸ್ ಮೊದಲ ಪಟ್ಟಿ- ಸಿದ್ಧರಾಮಯ್ಯ ಪ್ರಚಾರದಿಂದ ಹೆಚ್ಚಿಗೆ ಲಾಭ- ರಾಹುಲ ಗಾಂಧಿ ಯುವಕರಿಗೆ ಸ್ಕೀಂ ಘೋಷಿಸಲಿದ್ದಾರೆ- ಎಂ. ಬಿ. ಪಾಟೀಲ

ವಿಜಯಪುರ: ಯುಗಾದಿಯಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಬಹುದು.  ಅಂದು ಬಹುಷಃ ನಾವು ಸಿಹಿ ಸುದ್ದಿ ಕೊಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೊದಲ ಪಟ್ಟಿ ಯಾವಾಗ ಬಿಡುಗಡೆಯಾಗುಲಿದೆ ಎಂಬ ಪ್ರಶ್ನೆಗೆ ಯುಗಾದಿಯಂದು ಬಹುಷಃ ಸಿಹಿ ಸುದ್ದಿ ನೀಡುತ್ತೇವೆ ಎಂದು ಹೇಳುವ ಮೂಲಕ ಟಿಕೆಟ್ ಆಕಾಂಕ್ಷಿಗಳಲ್ಲಿ ಕುತೂಹಲ ಮತ್ತು ಆತಂಕ ಮೂಡಿಸಿದ್ದಾರೆ. ಮಾ. 20 ರಂದು ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ […]