ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿರುವ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಕಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಅವರು ಮಾತನಾಡಿದರು . ಜಲ್ ಜೀವನ್ ಮಿಷನ್ ಅಡಿಯಲ್ಲಿ […]

ಸಾರ್ವಜನಿಕ ಸಮಾರಂಭದಲ್ಲಿ ಮೂರು ಬಾರಿ ಸಿಎಂಗೆ ಮಹತ್ವದ ಫೋನ್ ಕಾಲ್- ಮೈಕ್ ಬಂದ್ ಮಾಡಿಸಿದಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಉದ್ಘಾಟನೆಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರು ಬಾರಿ ಕಾರ್ಯಕ್ರಮದ ಮೈಕ್ ಬಂದ್ ಮಾಡಿಸಿ ಫೋನ್ ನಲ್ಲಿ ಮಾತನಾಡಿದ ಪ್ರಸಂಗ ಬಸವನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ನಾಲತವಾಡ ಪಟ್ಟಣದ ಪಟ್ಟಣದ ಶರಣ ವಿರೇಶ್ವರ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ವೇದಿಕೆಗೆ ಬರುತ್ತಿದ್ದಂತೆ ಮೊಬೈಲ್ ನಲ್ಲಿ ಮಾತನಾಡುತ್ತ ಬ್ಯೂಸಿಯಾದರು.  ಮೊದಲ ಬಾರಿಗೆ ಮೊಬೈಲ್ ಫೋನ್ ರಿಂಗಣಿಸಿದಾಗ ಕಾರ್ಯಕ್ರಮ ನಿರೂಪಕರು ಮಾತನಾಡುವುದನ್ನು ನಿಲ್ಲಿಸಲು […]