ಅಂತಾರಾಜ್ಯ ಚೆಕಪೋಸ್ಟ್ ಗಳಿಗೆ ಡಿಸಿ ಡಾ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ ದಿಢೀರ್ ಭೇಟಿ

ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ನಾನಾ ಕಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹಾಗೂ ಎಸ್ಪಿ  ಎಚ್. ಡಿ. ಆನಂದ ಕುಮಾರ ಅವರು ಶನಿವಾರ ತಡರಾತ್ರಿ  ದಿಢೀರ ಭೇಟಿ ನೀಡಿ ಚೆಕ್‌ಫೋಸ್ಟನ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು. ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಅಳಗಿನಾಳ ಸೇರಿದಂತೆ ನಾನಾ ಕಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಭೇಟಿ ನೀಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣಾ […]

ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸಿ ಹೃದಯ ವೈಶಾಲ್ಯತೆ ಮೆರೆದ ಎಂಎಲ್‌ಸಿ ಸುನೀಲಗೌಡ ಪಾಟೀಲ

ವಿಜಯಪುರ: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಬಡ ಕಟ್ಟಡ ಕಾರ್ಮಿಕನಿಗೆ ಶಸ್ತ್ರಚಿಕಿತ್ಸೆಗೆ ನೆರವಾಗುವ ಮೂಲಕ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ವಿಜಯಪುರ ನಗರದ ಇಂಡಿ ರೋಡ್ ನಿವಾಸಿ ಹಣಮಂತ ಗೋಠೆ(28) ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಕಟ್ಟಡ ಕೂಲಿ ಕಾರ್ಮಿಕರಾಗಿರುವ ಈ ಯುವಕ ತಂದೆ, ತಾಯಿ ಮತ್ತು ಪತ್ನಿಯನ್ನು ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಸುನೀಲಗೌಡ ಪಾಟೀಲ ಅವರು, ಯುವಕನಿಗೆ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ […]