ಒಳಮೀಸಲಾತಿಗೆ ವಿರೋಧ- ತಿಕೋಟಾ ತಾಲೂಕು ಬಂಜಾರ ಸಮುದಾಯದಿಂದ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಒಳಮೀಸಲಾತಿಯನ್ನು ವಿರೋಧಿಸಿ ತಾಲೂಕು ಬಂಜಾರಾ ಸಮುದಾಯದ ಮುಖಂಡರು ತಿಕೋಟಾದಲ್ಲಿ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗದ ಅವೈಜ್ಞಾನಿಕ ವರದಿಯನ್ನು ಅನುಷ್ಠಾನಗೊಳಿಸಲಾಗಿದ್ದು, ಅದನ್ನು ಹಿಂಪಡೆಯಬೇಕು.  2012ರಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅಂದಿನ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಸರಕಾರಕ್ಕೆ ಸಲ್ಲಿಸಿದ್ದಾರೆ.  ಇದು ಅವೈಜ್ಞಾನಿಕ ಅಷ್ಟೇ ಅಲ್ಲ, ಕಾನೂನುಬಾಹಿರವೂ ಆಗಿದೆ.  ಅಲ್ಲದೇ, ಇದನ್ನು ವಿರೋಧಿಸಿ ಈಗಾಗಲೇ ಹಲವಾರು ಬಾರಿ ಬಂಜಾರ, ಭೋವಿ, ವಡ್ಡರ, ಕೊರಚ, ಕರೊವ ಸಮುದಾಯದವರು ರಾಜ್ಯಾದ್ಯಂತ ಹೋರಾಟವನ್ನು ಮಾಡಿದ್ದಾರೆ.  2020ರಲ್ಲಿ […]

ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯ ನಾನಾ ಪರೀಕ್ಷೆ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಗಣಿತ ವಿಷಯದ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ನಗರದ ವಿವಿ ದರ್ಬಾರ ಪ್ರೌಢ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜಿಲ್ಲೆಯ ಸ್ಥಾಪಿತ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಏಳು ವಿಚಕ್ಷಣೆ ದಳ ನೇಮಿಸಲಾಗಿದೆ. ಈ ವಿಚಕ್ಷಣ ದಳದಲ್ಲಿ ಓರ್ವ ಪತ್ರಾಂಕಿತ ಎ ಗುಂಪಿನ ಅಧಿಕಾರಿಯ ಅಧ್ಯಕ್ಷತೆಯಲ್ಲಿ ಇಬ್ಬರು ಸದಸ್ಯರನ್ನು ಒಳಗೊಂಡ ಮೂರು ಜನರನ್ನೊಳಗೊಂಡ ವಿಚಕ್ಷಣ ತಂಡ  […]

ದೇವರ ಹಿಪ್ಪರಗಿಯಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಬೇಕು- ಎಸ್. ಆರ್. ಪಾಟೀಲರಿಗೆ ನೀಡಿದರೆ ಕೆಲಸ ಮಾಡಲ್ಲ- ಬಾಪುಗೌಡ ಪಾಟೀಲ ವಡವಡಗಿ

ವಿಜಯಪುರ: ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಾಪುಗೌಡ ಮಲ್ಲನಗೌಡ ಪಾಟೀಲ(ವಡವಡಗಿ) ಆಗ್ರಹಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಹಿಪ್ರರಗಿ ಮತಕ್ಷೇತ್ರದವನಾಗಿ ಕಳೆದ 19 ವರ್ಷಗಳಿಂದ ಕಾಂಗ್ರೆಸ್ ಸಂಘಟನೆಗಾಗಿ ಬಹಳಷ್ಟು ದುಡಿದಿದ್ದೇನೆ.  2005 ರಿಂದ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಸಮಾಜ ಸೇವೆ ಮಾಡುತ್ತ ಕಾಂಗ್ರೆಸ್ ಬಲಪಡಿಸಿದ್ದೇನೆ.  ಈ ಕ್ಷೇತ್ರದಿಂದ ಎ. ಎಸ್. ಪಾಟೀಲ ನಡಹಳ್ಳಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಲು […]