ಒಳಮೀಸಲಾತಿ ರದ್ದು ಪಡಿಸಲು ಆಗ್ರಹಿಸಿ ಬಂಜಾರಾ ಸಮುದಾಯದಿಂದ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದ್ದು, ಅದನ್ನು ರದ್ದು ಪಡಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ(ಎ.ಐ.ಬಿ.ಎಸ್‌.ಎಸ್‌.) ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತರಾತುರಿಯಲ್ಲಿ , ಸಚಿವರಾದ ಗೋವಿಂದ ಕಾರಜೋಳ, ಅಂಗಾರಾ, ಪ್ರಭು ಚವ್ಹಾಣ, ಡಿ. ಸುಧಾಕರ ಅವರನ್ನೊಳಗೊಂಡ ಐದು ಜನರ ಉಪಸಮಿತಿ ರಸಿಚಿ ಚುನಾವಣೆ ಸಂರ್ಭದಲ್ಲಿ ಪರಿಶಿಷ್ಠ ಜಾತಿಯಲ್ಲಿರುವ 101 ಸಮುದಾಯಗಳನ್ನು ಒಡೆಯುವ ಕೆಲಸ […]

ಬಿ.ಎಲ್.ಡಿ.ಇ ಡೀಮ್ಡ್ ವಿವಿ- ಇಸ್ರೇಲ್ ಸೌರಾಸ್ಕಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಚರ್ಮರೋಗ ವಿಭಾಗ ಇಸ್ರೇಲ್ ದೇಶದ ಟೆಲ್ ಅವಿವ್ ಸೌರಾಸ್ಕಿ ಆಸ್ಪತ್ರೆಯೊಂದಿಗೆ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ.ಎಂ.ಜಯರಾಜ, ಉಪಕುಲಪತಿ ಡಾ. ಆರ್.ಎಸ್.ಮುಧೋಳ, ಡಿನ್ ಡಾ. ಅರವೀಂದ ಪಾಟೀಲ ಮತ್ತು ರಜಿಸ್ಟ್ರಾರ್ ಆರ್.ವಿ.ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಅಮೇರಿಕಾದ ನ್ಯೂ ಅರ್ಲೇಯಾನ್‍ದಲ್ಲಿ ಸಮ್ಮೇಳನದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಡಾ.ಅರುಣ ಇನಾಮದಾರ ಮತ್ತು ಇಸ್ರೇಲ್‍ನ ಡಾ. ಎಲಿ ಸ್ಪೀಚರ ಜೊತೆ ಶೈಕ್ಷಣಿಕ ಒಪ್ಪಂದ […]