ಚುನಾವಣೆ ಬಳಿಕ ಬೊಮ್ಮಾಯಿ ಅವರಿಗೂ ಯಡಿಯೂರಪ್ಪ, ಸವದಿ, ಶೆಟ್ಟರ ಪರಿಸ್ಥಿತಿ ಬರಲಿದೆ ಎಂ ಬಿ ಪಾಟೀಲ

ವಿಜಯಪುರ: ಚುನಾವಣೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಪರಿಸ್ಥಿತಿ ಬರಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಲಿಂಗಾಯಿತರನ್ನು ವ್ಯವಸ್ಥಿತವಾಗಿ ಬಿಜೆಪಿ ತುಳಿಯುತ್ತಿದೆ.  ಮೊದಲಿಗೆ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಯಿತು.  ಅವರಿಂದ ಆಪರೇಷನ್ ಕಮಲ‌ ಮಾಡಿಸಿ, […]

ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಬಿ. ಪಾಟೀಲ ನಾಮಪತ್ರ ಸಲ್ಲಿಕೆ- ರೂ. 50 ಸಾವಿರ ಹಣ ನೀಡಿ ಶುಭ ಕೋರಿದ ವೃದ್ಧೆ ಪುತಳಿಬಾಯಿ ರಾಮು ರಾಠೋಡ

ವಿಜಯಪುರ:  ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಬಲೇಶ್ವರದಲ್ಲಿ ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ನೀರಾವರಿ ಇಲಾಖೆ ಕಛೇರಿಗೆ ತೆರಳಿ ಚುನಾವಣಾಧಿಕಾರಿ ಮಂಜುನಾಥ ಅವರಿಗೆ ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ದಳವಾಯಿ, ಭೂತಾಳಸಿದ್ಧ ಒಡೆಯರ, ಈರಗೊಂಡ ಬಿರಾದಾರ, ಪುತಳಿಬಾಯಿ ರಾಮು ರಾಠೋಡ, ತಮ್ಮಣ್ಣ ಹಂಗರಗಿ, ಸಿದ್ದು‌ ಗೌಡನವರ, ಮುತ್ತಪ್ಪ‌ ಶಿವಣ್ಣವರ, ಸೋಮನಾಥ ಬಾಗಲಕೋಟ ಉಪಸ್ಥಿತರಿದ್ದರು. ಇದಕ್ಕೂ ಮುಂಚೆ ಎಂ. ಬಿ. ಪಾಟೀಲ ಅವರು […]