ಜನಸಂಖ್ಯೆಗೆ ಅನುಗುಣವಾಗಿ ಸಂಪತ್ತು, ಅಧಿಕಾರ ಹಂಚಿಕೆಯಾಗಬೇಕು- ಸಂಸತ್ತು, ಮನೆಯಿಂದ ಹೊರ ಹಾಕಿದರೂ ಜನರು ನನಗೆ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ ರಾಹುಲ ಗಾಂಧಿ

ವಿಜಯಪುರ: ಸಮುದಾಯಗಳ ಜನಸಂಖ್ಯೆಗಳಿಗೆ ಅನುಗುಣವಾಗಿ ಮೀಸಲಾತಿ ಮತ್ತು ಅಧಿಕಾರ ಹಂಚಿಕೆಯಾಗಬೇಕು.  ಯುಪಿಎ ಸರಕಾರ ಕೈಗೊಂಡಿದ್ದ ಜಾತಿ ಸಮೀಕ್ಷೆಯನ್ನು ಬಹಿರಂಗ ಪಡಿಸಬೇಕು ಎಂದು ಎಐಸಿಸಿ ಮುಖಂಡ ರಾಹುಲ ಗಾಂಧಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿದರು.  ನಗರದ ಶಿವಾಜಿ ಚೌಕಿನಲ್ಲಿ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದ ಅವರು, ಗಾಂಧಿಚೌಕ್, ಬಸವೇಶ್ವರ ಚೌಕ್, ಅಂಬೇಡ್ಕರ್ ಚೌಕ್ ಮೂಲಕ ಸಂಚರಿಸಿ ಕನಕದಾಸ ಚೌಕ್ ನಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಸವಣ್ಣನವರ ವಿಚಾರಧಾರೆಗಳು ಸಮಾನತೆಯನ್ನು […]

ಸಿದ್ಧರಾಮಯ್ಯ ವೀರಶೈವ ಲಿಂಗಾಯಿತರ ಕ್ಷಮೆ ಕೇಳಲಿ- ಲಿಂಗಾಯತ ಡ್ಯಾಂ ಒಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ-ಯತ್ನಾಳ

ವಿಜಯಪುರ: ಸಿದ್ಧರಾಮಯ್ಯ ಇಡೀ ವೀರಶೈವ ಲಿಂಗಾಯಿತರನ್ನು ಅವಮಾನ ಮಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತರೆಲ್ಲರೂ ಬ್ರಷ್ಟರು ಎಂದು ಸಿದ್ರಾಮಯ್ಯ ಹೇಳಿದ್ದಾರೆ. ಇವರ ದ್ವೇಷ ಇದ್ದರೆ ವ್ಯಕ್ತಿಗತವಾಗಿ ಮತ್ತು ವೈಯಕ್ತಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಇಡೀ ಲಿಂಗಾಯತ ಸಿಎಂ ಗಳು ಭ್ರಷ್ಟರು ಎಂಬುದು ಎಷ್ಟು ಸರಿ. ಧರ್ಮ ಒಡೆಯಲು ನಿಂತವರಿಗೆ ಕಳೆದ ಬಾರಿ ಪಾಠ ಕಲಿಸಿದ್ದಾರೆ. ಹೀಗಾಗಿಯೇ ಕಳೆದ ಚುನಾವಣೆಯಲ್ಲಿ ಲಿಂಗಾಯತರು ಶಕ್ತಿ ಪ್ರದರ್ಶನ ಮಾಡಿದ್ದಾರೆ. […]