ಕೃಷ್ಣಾ ನದಿಗೆ ನೀರು ಬಿಡಲು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮನವಿ- 4 ಟಿಎಂಸಿ ನೀರು ಬಿಡುಗಡೆ ಮಾಡಲು ಮಹಾ ಡಿಸಿಎಂ ದೇವೇಂದ್ರ ಫಡ್ನವಿಸ್ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಗೆ ಕುಡಿಯಲು ನೀರು ಬಿಡುವಂತೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಡಿದ ಮನವಿಗೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ ಒಪ್ಪಿಗೆ ಸೂಚಿದಿದ್ದಾರೆ. ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ದೇವೇಂದ್ರ ಫಡ್ನವೀಸ ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಆ ಭಾಗದ ಮುಖಂಡರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ, ಮಹಾರಾಷ್ಟ್ರದಿಂದ […]

ಅಮಿತ ಶಾ ಜೊತೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಕರ್ನಾಟಕ, ಮಹಾರಾಷ್ಟ್ರ ಕೆಲಸ ಮಾಡುತ್ತಿದ್ದಾರೆ- ಮಹಾರಾಷ್ಟ್ರ ಡಿಸಿ ಎಂದೇವೇಂದ್ರ ಫಡ್ನವೀಸ್

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಇರುವ ಗಡಿ ವಿವಾದದ ಕುರಿತು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಕ್ಕೆ ಎರಡೂ ರಾಜ್ಯಗಳ ಸಿಎಂ ಗಳು ಬದ್ಧರಾಗಿದ್ದಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಜೊತೆ ನಡೆದ ಸಭೆಯಂತೆಯೇ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.  ಮೀಸಲಾತಿ ಪರಿಷ್ಕರಣೆ, ಮುಸ್ಲಿಮರಿಗೆ ಮೀಸಲಾತಿ ಕಡಿತ ವಿಚಾರ […]