ವಿಧಾನಸಭೆ ಚುನಾವಣೆ: ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ ಜಿ. ಪಂ. ಸಿಇಒ ರಾಹುಲ ಶಿಂಧೆ

ವಿಜಯಪುರ: ಕಳೆದ ಚುನಾವಣೆಗಿಂತ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಮತದಾನ ಪ್ರಮಾಣ ಹೆಚ್ಚಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಸಂಚರಿಸುವ ಬಸ್‌ಗಳಿಗೆ ಮತದಾನ ಜಾಗೃತಿ ಸ್ವೀಕರ್ಸ್ಗಳನ್ನು ಅಂಟಿಸುವುದು, ಬಸ್ ನಿಲ್ದಾಣದಲ್ಲಿ ಸೇಲ್ಪಿ ಸ್ಟ್ಯಾಂಡ್ ಅಳವಡಿಸಿ, ಕರ ಪತ್ರ ಹಂಚಿ, ಜಾಗೃತಿ ಗೀತೆಗಳನ್ನು ಹಾಡಿ, […]

ಬುದ್ದನ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು- ಡಾ. ನಾರಾಯಣ ಬಿ. ಪವಾರ

ವಿಜಯಪುರ: ಬುದ್ಧನ ತತ್ವಾದರ್ಶಗಳು ಜಗತ್ತನ್ನೇ ಸೆಳೆದಿವೆ. ಬುದ್ಧ ಹೇಳಿಕೊಟ್ಟ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದು ಡಾ. ನಾರಾಯಣ ಬಿ. ಪವಾರ ಹೇಳಿದ್ದಾರೆ.  ತೊರವಿಯಲ್ಲಿರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಬುದ್ಧ ಪೂರ್ಣಿಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ ಡಾ. ನಾರಾಯಣ ಬಿ. ಪವಾರ, ಬುದ್ಧ ಜಗತ್ತಿಗೆ ಬೆಳಕು ನೀಡಿದ್ದಾರೆ.  ಕರ್ನಾಟಕದ ಸಾಕಷ್ಟು ಪ್ರದೇಶಗಳಲ್ಲಿ ಹಾಗೂ ಪ್ರಪಂಚದ ನಾನಾ ದೇಶಗಳಲ್ಲಿ […]