ವಿಧಾನಸಭೆ ಚುನಾವಣೆ: ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ- ಸುಗಮವಾಗಿ ಮತ ಎಣಿಕೆ ಕಾರ್ಯಕ್ಕೆ ಸನ್ನದ್ಧರಾಗ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನ  ನಡೆದಿದ್ದು, ಮೇ 13 ರ ಮತ ಎಣಿಕೆ ನಡೆಯಲಿದ್ದು, ಸುಗಮವಾಗಿ ಮತ ಎಣಿಕೆ ಕಾರ್ಯ ನಡೆಸುವಂತೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ, ದಾನಮ್ಮನವರ ಅವರು ಸೂಚನಾ ನೀಡಿದರು. ನಗರದ ಸೈನಿಕ ಶಾಲೆಯ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆಗೆ ನಿಯೋಜಿಸಿರುವ ಅಧಿಕಾರಿಸ ಸಿಬ್ಬಂದಿಗಳಿಗೆ ಆಯೋಜಿಸಿದ 2ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ […]

ಬಸವನಾಡಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ- ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ವಿಧಾನಸಭಾೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ.10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ  ಸುಸೂತ್ರವಾಗಿ ಮತದಾನ ನಡೆದಿದ್ದು, ಮತ ಎಣಿಕೆ ಕಾರ್ಯ ಮೇ 13ರಂದು ಶನಿವಾರ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ.  ಒಡೆಯರ ಸದನ ಈ ಕಟ್ಟಡದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರಗಳ ಮತ ಎಣಕಿೆ ನಡೆಯಲಿದೆ. ಆದಿಲ್ ಶಾಹಿ ಸದನ ಈ ಕಟ್ಟಡದಲ್ಲಿ […]