ಇಂಡಿಯಲ್ಲಿ ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸತತ ಮೂರನೇ ಬಾರಿಗೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಬಾರಿ ಯಶವಂತರಾಯಗೌಡ ವಿ. ಪಾಟೀಲ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರನ್ನು 10329 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಯಶವಂತರಾಯಗೌಡ ಪಾಟೀಲ ಅವರಿಗೆ 71785 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರಿಗೆ 61456 ಮತಗಳು ಬಂದವು.  ಬಿಜೆಪಿ […]

ಅಭಿವೃದ್ಧಿ ಸುರಕ್ಷತೆ ಹಿಂದುತ್ವವನ್ನು ಮನಸ್ಸಿನಲ್ಲಿಟ್ಟುಕೊಂಡು ಜನ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿದ್ದಾರೆ- ಯತ್ನಾಳ

ವಿಜಯಪುರ: ಬಹಳ ಪೈಪೋಟಿಯಿಂದ ಕೂಡಿದೆ ಎಂದೇ ನಿರೀಕ್ಷಿಸಲಾಗಿದ್ದ ಬಿಜಾಪುರ ನಗರ ಮತಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳೆದ ಸಲಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯಲ್ಲಿರುವ ತಮ್ಮ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.  ಬಿ ಎಸ್. ಯಡಿಯೂರಪ್ಪ, ವಿಜಯೇಂದ್ರ, ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ತಮ್ಮ ನೇರ ಮಾತುಗಳಿಂದಲೇ ತರಾಟೆಗೆ ತೆಗೆದುಕೊಂಡು ಮತ್ತು ತಮಗನಿಸಿದ್ದನ್ನು ನೇರವಾಗಿ ಹೇಳುವ ಮೂಲಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಯತ್ನಾಳ ಅವರು, ಮತ್ತೋಮ್ಮೆ ಬಿಜೆಪಿ ಟೆಕೆಟ್ […]

ಹನುಮಂತ ಶನಿವಾರ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡಿದ್ದಾನೆ- ಬಿಜೆಪಿಗೆ ತಕ್ಕಪಾಠ ಕಲಿಸಿದ್ದಾನೆ- ಎಂ. ಬಿ. ಪಾಟೀಲ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆ ಮತ್ತು ರಾಜ್ಯಾದ್ಯಂತ ಕಾಂಗ್ರೆಸ್ ಭರ್ಜರಿ ಜಯಗಳಿಸಿರುವುದಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ಬಿಜೆಪಿಯವರ ವರ್ತನೆಯಿಂದ ಬೇಸತ್ತ ಭಜರಂಗಿ ಹನುಮಂತ ಈ ಬಾರಿ ಶನಿವಾರದ ದಿನವೇ ಕಾಂಗ್ರೆಸ್ಸಿಗೆ ಭರ್ಜರಿ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಬಬಲೇಶ್ವರ ಮತಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾಧ್ಯ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಮತಕ್ಷೇತ್ರದ ಜನತೆಯ ಆಶೀರ್ವಾದ, ತಾಯಂದಿರು, ಹಿರಿಯರು, ಸಹೋದರ, ಸಹೋದರಿಯರ ಆಶೀರ್ವಾದದಿಂದ ಆರನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ.  […]