ಕಾಂಗ್ರೆಸ್ ಬಹುಮತ ಪಡೆಯಲು ಲಿಂಗಾಯಿತರ ಪಾತ್ರ ದೊಡ್ಡದು- ಸಮುದಾಯದ ಎಂ. ಬಿ. ಪಾಟೀಲರನ್ನು ಸಿಎಂ ಮಾಡಬೇಕು- ಸಂಗಮೇಶ ಬಬಲೇಶ್ವರ

ವಿಜಯಪುರ: ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ಲಿಂಗಾಯಿತ ಪಾತ್ರ ಪ್ರಮುಖವಾಗಿದ್ದು, ಸಮುದಾಯಕ್ಕೆ ಸೇರಿರುವ ಎಂ. ಬಿ. ಪಾಟೀಲರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಕ್ಕೆ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾಗಿದೆ.  ನಮ್ಮನ್ನು ಬಳಸಿ ಬಿಸಾಡಿರುವ ಬಿಜೆಪಿಗೆ ಲಿಂಗಾಯತರು ಈಗ ತಕ್ಕಪಾಠ ಕಲಿಸಿದ್ದಾರೆ. ಕಾಂಗ್ರೆಸ್ಸಿನ ಕಡೆ ವಾಲಿರುವ ಲಿಂಗಾಯತ ಸಮುದಾಯದ ಮತಗಳನ್ನು […]

ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆದ್ದಿದ್ದಾರೆ- ಶಿವಾನಂದ ಪಾಟೀಲರಿಗೆ ಡಿಸಿಎಂ ಆಗುವ ಅರ್ಹತೆ ಇದೆ- ಸಂಯುಕ್ತಾ ಪಾಟೀಲ

ವಿಜಯಪುರ: ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಪುನರಾಯ್ಕೆಯಾಗಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕಾರಣ.  ಈ ಗೆಲವು ಕೇವಲ ಕಾಂಗ್ರೆಸ್ ಪಕ್ಷದ ಜಯವಲ್ಲ.  ಶಿವಾನಂದ ಪಾಟೀಲ ಅವರ ಜಯವಲ್ಲ.  ಇದು ಸಮಸ್ತ ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕಿ ಮತ್ತು ಶಾಸಕ ಶಿವಾನಂದ ಪಾಟೀಲ ಅವರ ಜೇಷ್ಠ ಪುತ್ರಿ ಸಂಯುಕ್ತಾ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮಾಡಿರುವ ಶ್ರಮದ ಫಲವಾಗಿ ಶಿವಾನಂದ ಪಾಟೀಲ ಅವರು ಮರುಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು. ಬಸವನ […]