ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ, ಎಂ. ಬಿ. ಪಾಟೀಲ ಶಾಸಕರು ಸಚಿವರಾಗಿ ಪ್ರಮಾಣ ವಚನ‌ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೂತನ ಸರಕಾರ ಅಧಿಕಾರಕ್ಕೆ ಬಂದಿದ್ದು, ಸಿಎಂ‌ ಆಗಿ ಎಸ್. ಸಿದ್ಧರಾಮಯ್ಯ ಮತ್ತು ಡಿಸಿಎಂ ಆಗಿ ಡಿ. ಕೆ. ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಎಂಟು ಜನ‌ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ಶಾಸಕರಾದ ಡಾ. ಜಿ. ಪರಮೇಶ್ವರ, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಎಂ. ಬಿ. […]

ಸಿಎಂ, ಡಿಸಿಎಂ ಜೊತೆ ಎಂ. ಬಿ. ಪಾಟೀಲ ಸೇರಿ ಎಂಟು ಜನ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ನೂತನ ಸರಕಾರ ಇಂದು ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿಯಾಗಿ ಎಸ್. ಸಿದ್ಧಾರಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಸಿಎಂ, ಡಿಸಿಎಂ ಜೊತೆ ಸಧ್ಯಕ್ಕೆ ಎಂಟು ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಅಂತಿಮಗೊಳಿಸಿದೆ.  ಈ ಪಟ್ಟಿ ಬಸವನಾಡು ವೆಬ್ ಗೆ ಲಭ್ಚವಾಗಿದೆ.  ಜಾತಿ ಮತ್ತು ಪ್ರದೇಶವಾರು ಲೆಕ್ಕಾಚಾರ ಹಾಕಿ ಮೊದಲ ಹಂತದಲ್ಲಿ ಎಂಟು ಜನ ಶಾಸಕರು ಸಚಿವರಾಗಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡಿದೆ.  ಈ ಎಂಟು […]