ಬಾಗಲಕೋಟೆ ಬಿವಿವಿ.ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಖೇಲ್ ಔರ್ ಕಲಾ ಕ್ರೀಡಾಕೂಟ

ಬಾಗಲಕೋಟೆ: ನಗರದ ಬವಿವಿ ಸಂಘದ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆರು ದಿನಗಳ ಕಾಲ ಆಯೋಜಿಸಲಾದ ಖೇಲ್ ಔರ ಕಲಾ ವಾಷಿ೯ಕ ಕ್ರೀಡಾಕೂಟಕ್ಕೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸಿ. ಡೂಗನವರ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ವಿದ್ಯಾಥಿ೯ಗಳಿಗೆ ಶೈಕ್ಷಣಿಕ ಪಠ್ಯಗಳಲ್ಲಿ ಯಶಸ್ವಿಯಾಗಲು ಕ್ರೀಡೆಗಳು ಅವಶ್ಯ.  ಸದೃಢವಾದ ಶರೀರದಲ್ಲಿ ಮಾತ್ರ ಸದೃಡ ಮನಸ್ಸು ಇರಲು ಸಾಧ್ಯ ಎಂದು ಹೇಳಿದರು. ಕಾಲೇಜನ ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾಜು೯ನ ಸಾಸನೂರ ಮಾತನಾಡಿ, ಕ್ರೀಡೆಗಳು […]

ಮಿಲಾಪ್ ನಿಂದ ಬೆಂಗಳೂರಿನಲ್ಲಿ ಕೂದಲು ದೇಣಿಗೆ ಉಪಕ್ರಮ, ಕ್ಯಾನ್ಸರ್ ಗೆದ್ದವರ ಭೇಟಿಯ ಮೂಲಕ ಕ್ಯಾನ್ಸರ್ ಗೆದ್ದವರ ದಿನ ಆಚರಣೆ

ಬೆಂಗಳೂರು: ರಾಷ್ಟ್ರೀಯ ಕ್ಯಾನ್ಸರ್ ಗೆದ್ದವರ ದಿನಾಚರಣೆ ಅಂಗವಾಗಿ ಭಾರತದ ಅತ್ಯಂತ ದೊಡ್ಡ ಕ್ರೌಡ್ ಫಂಡಿಂಗ್ ಪ್ಲಾಟ್‍ಫಾರಂ ಮಿಲಾಪ್ ನಗರದ ಕ್ಯಾನ್ಸರ್ ಗೆದ್ದವರಿಗೆ ಬೆಂಬಲಿಸಲು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಬೆಂಗಳೂರು ಮತ್ತು ಬೆಂಗಳೂರು ಹೇರ್ ಡೊನೇಷನ್ ಸಹಯೋಗದಲ್ಲಿ ಒಂದು ದಿನವಿಡೀ ಕಾರ್ಯಕ್ರಮ ನಡೆಯಿತು.  ನಗರದ ಸಲೂನ್‍ಗೆ ಕೂದಲು ದಾನ ನೀಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.  ನಂತರ ಕ್ಯಾನ್ಸರ್ ಗೆದ್ದವರು, ಅವರ ಕುಟುಂಬಗಳ ಭೇಟಿ ಮತ್ತು ದಾನಿಗಳಿಗೆ ಈ ಸ್ಥಿತಿಯ ಕುರಿತು ಅರಿವನ್ನು ಮೂಡಿಸುವುದು ಮತ್ತು ರೋಗದ ವಿರುದ್ಧ ಹೋರಾಡುವಲ್ಲಿ […]

ಬಸವ ನಾಡಿನ ನಾನಾ ನರೇಗಾ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿಜಯಪುರ:  ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೆ. ಎಚ್. ಪಿ. ಟಿ ಸಹಯೋಗದಲ್ಲಿ ಗ್ರಾಮ ಆರೋಗ್ಯ ಅಭಿಯಾನದ ಅಂಗವಾಗಿ ಜಿಲ್ಲೆಯ ನಾನಾ ನರೇಗಾ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ, ನಿಡಗುಂದಿ ತಾಲೂಕಿನ ಯಲಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ  ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು. ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದಲ್ಲಿ ಶಿಬಿರಕ್ಕೆ ದೇವರ […]

ಶ್ರೀ ಮೌನೇಶ್ವರ ಪತ್ತಿನ ಸಹಕಾರ ಸಂಘದ ಶಾಖಾ ಉದ್ಘಾಟನೆ- ವಿಶ್ವಕರ್ಮ ಸಮುದಾಯ ಭವನದ ಲೋಕಾರ್ಪಣೆ

ವಿಜಯಪುರ: ನಗರದ ಶ್ರೀ ಮೌನೇಶ್ವರ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ನೂತನ ಶಾಖೆಯನ್ನು ಶ್ರೀ ಸೋಪಾನಂದ ಮಹಾಸ್ವಾಮಿಗಳು ಗಂವಾರ ಹಾಗೂ ಸಹಕಾರ ಸಂಘಗಳ ಇಲಾಖೆ ಉಪನಿಬಂಧಕ ಸಿ. ಎಸ್. ನಿಂಬಾಳ, ಎಸ್. ಜಿ. ಕುಂಬಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿ. ಎಸ್. ನಿಂಬಾಳ ಮೌನೇಶ್ವರ ಪತ್ತಿನ ಸಹಕಾರ ಸಂಘವು ಇಲ್ಲಿಯವರೆಗೆ ಉತ್ತಮ ಕೆಲಸ ಮಾಡುತ್ತಿದ್ದು ಗ್ರಾಹಕರಿಗೆ ಅನುಕೂಲವಾಗಲು ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಕೋರಿದರು. ಪ್ರಕಾಶ ಮಹಾರಾಜ ಕನ್ನೂರ ಮಾತನಾಡಿ, ನೂತನ […]

ಸಚಿವರಿಗೆ ಖಾತೆ ಹಂಚಿಕೆ- ವೈರಲ್ ಆಗಿದ್ದ ಪಟ್ಟಿಯಲ್ಲಿ ಕೆಲವರ ಖಾತೆ ಬದಲಾವಣೆ

ಬೆಂಗಳೂರು: ಅಂತೂ ಇಂತೂ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಸಚಿರವಾದ 34 ಜನರಿಗೆ ಅಳೆದು ತೂಗಿ ಖಾತೆ ಹಂಚಿಕೆ ಮಾಡಲಾಗಿದೆ. ರವಿವಾರ ರಾತ್ರಿ ಖಾತೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಯಾರಾರಿಗೆ ಯಾವ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ. 1. ಎಸ್. ಸಿದ್ಧರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಆಡಳಿತ ಸುಧಾರಣೆ, ಗುಪ್ತದಳ, ವಾರ್ತಾ ಇಲಾಖೆ, ಐಟಿ-ಬಿಟಿ, ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಂಚಿಕೆಯಾಗದ ಎಲ್ಲಖಾತೆಗಳು 2. ಡಿ. ಕೆ. ಶಿವಕುಮಾರ- ಭಾರಿ ಮತ್ತು […]