ಅಗ್ನಿ ಅವಘಡ ಮುಂಜಾಗ್ರತೆ ಕ್ರಮ ಕುರಿತು ಅಣುಕು ಪ್ರದರ್ಶನ

ವಿಜಯಪುರ: ಜಿಲ್ಲಾ ವಿಪತ್ತು ನಿರ್ವಹಣಾ ಕೋಶ, ಕಾರ್ಖಾನೆ ಹಾಗೂ ಬಾಯ್ಲರಗಳ ಇಲಾಖೆ ಮತ್ತು ನಂದಿ ಸಕ್ಕರೆ ಕಾರ್ಖಾನೆ ಇವರ ವತಿಯಿಂದ ಬಬಲೇಶ್ವರ ತಾಲೂಕಿನ ಗಲಗಲಿಯ ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡಗಳಲ್ಲಿ ಜಾಗೃತಿ-ಅನುಸರಿಸಬೇಕಾದ ಕ್ರಮಗಳ ಕುರಿತು ಅಣುಕು ಪ್ರದರ್ಶನ ನಡೆಯಿತು. ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಮಾರ್ಗದರ್ಶನದಂತೆ ಅಣುಕು ಪ್ರದರ್ಶನ ನಡೆಸಲಾಯಿತು. ಅಪಾಯದ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗೃತೆ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತೆ ಕುರಿತು ನಂದಿ ಸಕ್ಕರೆ ಕಾರ್ಖಾನೆಯ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ […]

ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ- ಬಸವ ನಾಡಿನಲ್ಲಿ ರಾಜ್ಯದಲ್ಲಿಯೇ ಮೊದಲ ಸಲ ವಿತರಣೆ

ವಿಜಯಪುರ: ಶಾಲಾ ಮಕ್ಕಳಿಗೆ ರುಚಿ-ಶುಚಿಯಾದ ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಮಾಡುವ ಅಡುಗೆ ಸಿಬ್ಬಂದಿಗಳಿಗೆ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಸಮವಸ್ತ್ರ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರರವರ ಸಹಯೋಗದಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿಶೇಷ ದಾಖಲಾತಿ ಆಂದೋಲನ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಹಾಗೂ ಡೇ-ನಲ್ಮ್ ದೀನದಯಾಳ ಅಂತ್ಯೋದಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಗಳ ಸಹಭಾಗಿತ್ವದಲ್ಲಿ ವಿಜಯಪುರ ನಗರದ ಸರ್ಕಾರಿ […]