ಸಚಿವ ಶಿವಾನಂದ ಪಾಟೀಲರಿಗೆ ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶ ಸಹಕಾರ ಸಂಘದ ಪದಾಧಿಕಾರಿಗಳಿಂದ ಸನ್ಮಾನ

ವಿಜಯಪುರ: ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಎಸ್. ಪಾಟೀಲ ಅವರನ್ನು ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶಗಳ ಸಹಕಾರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಿಂಗಪ್ಪ ಎ. ನಾವಿ, ಉಪಾಧ್ಯಕ್ಷ ಚಿದಾನಂದ ಹ. ತೊರವಿ, ನಿರ್ದೇಶಕರಾದ ವಿರೂಪಾಕ್ಷಿ ಗಿ. ಕತ್ನಳ್ಳಿ, ಶಿವಾನಂದ ಆರ್. ನಾವಿ, ನರಸು ನಾವಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌