ರಕ್ತದಾನ ರೋಗಿಗಳ ಜೀವ ಉಳಿಸುವುದಷ್ಟೇ ಅಲ್ಲ, ದಾನಿಗಳ ಆರೋಗ್ಯಕ್ಕೂ ಪೂರಕವಾಗಿದೆ- ಶಾಲ್ಮೊನ್ ಚೋಪಡೆ

ವಿಜಯಪುರ: ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ಜನರ ಜೀವ ಉಳಿಸಲು ಸಾಧ್ಯ ಮತ್ತು ರಕ್ತದಾನ ಮಾಡುವುದರಿಂದ ದಾನಿಗಳೂ ಆರೋಗ್ಯವಂತರಾಗಲು ಸಹಾಯವಾಗುತ್ತದೆ ಎಂದು ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ ಹೇಳಿದ್ದಾರೆ. ಕಾಲೇಜಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ನಗರದ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಸಹಯೋಗದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯೆ ಪ್ರೋ. ಸುಚಿತ್ರಾ ರಾಟಿ, ಎನ್. ಎಸ್. ಎಸ್. […]

ಪ್ರಧಾನಿ ಮೋದಿ, ಪಕ್ಷ ನನಗೆ ಟಿಕೆಟ್ ಕೊಡುತ್ತಾರೆ- ಹೊಟ್ಟೆ ಉರಿ ಇರುವವರು ಟಿಕೆಟ್ ಸಿಗಲ್ಲ ಎಂದು ಅಪಪ್ರಚಾರ ಮಾಡ್ತಾರೆ- ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ

ವಿಜಯಪುರ: ಲೋಕಸಭೆ ಟಿಕೆಟ್ ಕೈತಪ್ಪುವುದಿಲ್ಲ.  ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷ ನನಗೆ ಅನ್ಯಾಯ ಮಾಡುವುದಿಲ್ಲ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಹಿರಿಯ ಸಂಸದರಿಗೆ ಬಿಜೆಪಿ ಟಿಕೆಟ್ ಕೈತಪ್ಪಲಿದೆ ಎಂಬ ವದಂತಿಗಳಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಹೊಟ್ಟೆ ಉರಿಯುವವರು ಹಿರಿಯರಿಗೆ ಬಿಜೆಪಿಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ಹೇಳುತ್ತಾರೆ.  ಯಾವುದೇ ಪಟ್ಟಿ ಇದ್ದರೂ ಅದರಲ್ಲಿ ರಮೇಶ ಜಿಗಜಿಣಗಿ ಹೆಸರನ್ನು ದುರುದ್ದೇಶದಿಂದ ಸೇರಿಸಿ ಅಪಪ್ರಚಾರ ಮಾಡುತ್ತಾರೆ ಎಂದು […]