ವಿಜಯಪುರ ಜಿಓಸಿಸಿ ಬ್ಯಾಂಕಿನ ನಾನಾ ಡಿಜಿಟಲ್ ಸೇವೆಗಳಿಗೆ ಚಾಲನೆ ನೀಡಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳು ಇಂದು ಬೃಹದಾಕಾರವಾಗಿ ಬೆಳೆಯಲು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಸಾಠೆ, ಬಿ. ಎಂ. ಪಾಟೀಲ ಅವರಂಥ ಮಹನೀಯರ ದೂರದೃಷ್ಠಿ ಮತ್ತು ಕೊಡುಗೆ ಅಪಾರ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿರುವ ಸರಕಾರಿ ನೌಕರರ ಸಹಕಾರಿ (ಜಿಓಸಿಸಿ) ಬ್ಯಾಂಕಿನಲ್ಲಿ ಫೋನ್ ಪೆ, ಗೂಗಲ್ ಪೆ, ಮೊಬೈಲ್ […]

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೂ. 26ರಂದು ಗುಮ್ಮಟ ನಗರಿಗೆ ಭೇಟಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಒಂಬತ್ತು ವರ್ಷಗಳ ಸಾಧನೆಯನು ಜನರಿಗೆ ತಲುಪಿಸಲು ಜೂ. 26 ರಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗುಮ್ಮಟ ನಗರಿಗೆ ಭೇಟಿ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಜೂ. 26 ರಂದು ಮ. 3ಕ್ಕೆ ನಗರದ ಸಂಗನಬಸವ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಗಾಟಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಸರಕಾರದ ಒಂಬತ್ತು ವರ್ಷಗಳ […]

ಮಹಾರಾಷ್ಟ್ರದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲು ಕೆಡಿಪಿ ಸಭೆಯಲ್ಲಿ ನಿರ್ಣಯ

ವಿಜಯಪುರ: ಜಿಲ್ಲೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಕೋಯ್ನಾ ಜಲಾಷಯದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸರಕಾರದಕ್ಕೆ ಮನವಿ ಮಾಡಲು ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಡಿಯುವ ನೀರಿನ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.  ಈಗಾಗಲೇ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಕೇವಲ ಶೇ. 1 ರಷ್ಟು ಮಾತ್ರ ಬಿತ್ತನೆಯಾಗಿದೆ.  ಅಲ್ಲದೇ, ಬಹುತೇಕ ಕೆರೆಗಳು ಬತ್ತಿದ್ದು, […]