ಮಕ್ಕಳು, ಶಿಶು ಆರೈಕೆ ಅವಕಾಶ, ಸವಾಲು, ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

ವಿಜಯಪುರ: ದೇಶದಲ್ಲಿ ಶಿಶುಗಳು ಮತ್ತು ಮಕ್ಕಳಿಗೆ ಈವರೆಗೆ ನಡೆದ ಸಂಶೋಧನೆಗಳ ಫಲಿತಾಂಶದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತಿದೆ.  ಈಗ ನಡೆಯುತ್ತಿರುವ ಸಂಶೋಧನೆಗಳಿಂದ ಮುಂಬರುವ ದಿನಗಳಲ್ಲಿ ಮಕ್ಕಳ ಆರೋಗ್ಯ ಮತ್ತಷ್ಟು ವೃದ್ಧಿಸಲಿದೆ ಎಂದು ರಿಷಿಕೇಶ ಏಮ್ಸ್ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ ಡಾ. ಸ್ಮೃತಿ ಅರೊರಾ ಹೇಳಿದ್ದಾರೆ.  ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ನರ್ಸಿಂಗ ಕಾಲೇಜಿನಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಙಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ಮಕ್ಕಳ ಮತ್ತು ಶಿಶು ಆರೈಕೆಯ ಅವಕಾಶ, ಸವಾಲು ಹಾಗೂ […]

ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ ಅವರಿಗೆ ಹಾಲುಮತ ಪಟ್ಟದ ಪೂಜಾರಿಗಳ, ಜಡೆತಲೆ ಪೂಜಾರಿಗಳಿಂದ ಸನ್ಮಾನ

ವಿಜಯಪುರ: ಹಾಲುಮತ ಧರ್ಮದ ವಿಜಯಪುರ ಜಿಲ್ಲೆಯ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ ಸಂಘದ ವತಿಯಿಂದ ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ ಹಾಗೂ ಶಾಸಕ ವಿಠ್ಠಲ ಕಟಕದೊಂಡ ಅವರನ್ನು ಸನ್ಮಾನಿಸಲಾಯಿತು. ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ತೆರಳಿದ ಸಂಘದ ಪೂಜಾರಿಗಳು ಸಚಿವರನ್ನು ಕಂಬಳಿ ಮತ್ತು ಹೂಮಾಲೆ ಹಾಕಿ ಸನ್ಮಾನಿಸಿ ಗೌರವಿಸಿದರು. ನಂತರ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಪೂಜಾರಿಗಳು ಅವರನ್ನೂ ಸನ್ಮಾನಿಸಿ ಗೌರವಿಸಿದರು. ಅಷ್ಟೇ ಅಲ್ಲ, ನಾಗಠಾಣ(ಮೀ) ಕಾಂಗ್ರೆಸ್ ಶಾಸಕ […]