ಗುಮ್ಮಟ ನಗರಿಯಲ್ಲಿ ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಪವಿತ್ರ ಬಕ್ರೀದ್ ಹಬ್ಬವನ್ನು ಆಚರಿಸಿದರು. 

ನಗರದ ನಾನಾ ಮಸೀದಿ ಮತ್ತು ಈದ್ಗಾಗಳಿಗೆ ತೆರಳಿದ ಸಾವಿರಾರು ಜನರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

ವಿಜಯಪುರ ನಗರದ ದಖನಿ ಈದ್ಗಾದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು

ದಖನಿ ಈ ಮೈದಾನದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಸೇರಿದಂತೆ ನಾನಾ ಮುಖಂಡರು ವಿಶ್ವಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು.

ನಂತರ ಪರಸ್ಪರ ಆಲಂಗಿಸಿಕೊಂಡು ಶುಭಾಷಯ ವಿನಿಮಯ ಮಾಡಿಕೊಂಡರು.

Leave a Reply

ಹೊಸ ಪೋಸ್ಟ್‌