ಏಕರೂಪ ನಾಗರಿಕ ಸಂಹಿತೆ ಡಾ. ಅಂಬೇಡ್ಕರ ಆಶಯವಾಗಿತ್ತು- ಅದನ್ನು ಸಾಕಾರಗೊಳಿಸಲು ಮೋದಿ ಪ್ರತಿಪಾದಿಸುತ್ತಿದ್ದಾರೆ- ರಮೇಶ ಜಿಗಜಿಣಗಿ

ವಿಜಯಪುರ: ದೇಶದಲ್ಲಿರುವ ಎಲ್ಲ ನಿವಾಸಿಗಳು ಸಹೋದರರು.  ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಆಶಯವಾಗಿತ್ತು.  ಈ ಆಶಯ ಸಾಕಾರಗೊಳಿಸಲು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆ ಅವಶ್ಯಕತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಏಕರೂಪ ನಾಗರಿಕ ಸಂಹಿತೆ ಡಾ. ಬಿ. ಆರ್. ಅಂಬೇಡ್ಕರ ಅವರ ಕನಸು ಮತ್ತು ಆಶಯವಾಗಿತ್ತು.  […]

ಮಾದರಿ ಅಂಗನವಾಡಿಯಲ್ಲಿದೆ ಚಿಣ್ಣ ಕಲಿಯಲು ಬೇಕಾದ ಜ್ಞಾನದ ಭಂಡಾರ- ಆಟದೊಂದಿಗೆ ಶಿಕ್ಷಕರು ಮಾಡುವ ಪಾಠ ಬಲು ಸುಂದರ

ವಿಜಯಪುರ: ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಭಾವ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ ಇಲಾಖೆ, ಗ್ರಾ. ಪಂ. ಆಡಳಿತ ಮಂಡಳಿ ಮತ್ತು ಶಿಕ್ಷಕರು ಮನಸ್ಸು ಮಾಡಿದರೆ ಹೇಗೆ ಮಾದರಿ ಕೆಲಸ ಮಾಡಬಲ್ಲರು ಎಂಬುದಕ್ಕೆ ಸಾಕ್ಷಿಯಾಗಿದೆ ಬಸವ ನಾಡಿನ ಈ ಅಂಗನವಾಡಿ ಕೇಂದ್ರ.  ಇಲ್ಲಿ ಮಕ್ಕಳ ಆಟದ ಜೊತೆಗೆ ಪಾಠವನ್ನು ಕಲಿಸಲಾಗುತ್ತಿದ್ದು, ಎಲ್ಲವೂ ಹೊಸ ಶಿಕ್ಷಣ ನೀತಿಯಂತೆ ನಡೆಯುತ್ತಿರುವುದು ಗಮನಾರ್ಹವಾಗಿದೆ.  ಯಾವುದೇ ಕಾನ್ವೆಂಟ್ ಗಳಿಗೂ ಕಮ್ಮಿ ಇಲ್ಲ ನಮ್ಮ ಅಂಗನವಾಡಿ ಎಂದು ಅಲ್ಲಿ ಪೋಷಕರೇ ಹೇಳುವುದು ಕುತೂಹಲಕ್ಕ ಕೆರಳಿಸುತ್ತಿದೆ. ಇದು ಬಸವನಾಡು […]