ಅಭಿಮಾನಿಯ ಆಸೆ ಈಡೇರಿಸಿ ಸರಳತೆ ತೋರಿದ ಸಚಿವ ಎಂ. ಬಿ. ಪಾಟೀಲ- ಹೇಗೆ ಗೊತ್ತಾ?

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳೆಂದರೆ ಎಲ್ಲಿಲ್ಲದ ಪ್ರೀತಿ ಮತ್ತು ಅಭಿಮಾನ.  ಬಬಲೇಶ್ವರ ತಾಲೂಕಿನ ಶೇಗುಣಸಿ ಬಳಿ ನಡೆದ ಮಧ್ಯಾಹ್ನ ನಡೆದ ಘಟನೆಯೊಂದು ಸಚಿವರ ಸರಳತೆಗೆ ಸಾಕ್ಷಿಯಾಯಿತು. ಶೇಗುಣಸಿ ಬಳಿ ಮುಳವಾಡ ಏತ ನೀರಾವರಿ ಹಂತ- 3ರಡಿ ಬರುವ ವಿತರಣೆ ಕಾಲುವೆಗಳ ನಿರ್ಮಾಣ ಕಾಮಗಾರಿಗಳಿಗೆ ಸಚಿವರು ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಾಹನವೊಂದರಲ್ಲಿ ಬಂದಿದ್ದ ಯುವಕನೊಬ್ಬ ಕಾರ್ಯಕ್ರಮ […]

ಹಾಂಕಾಂಗ ಕಂಪನಿಯಿಂದ ಸಿದ್ಧ ಉಡುಪು ಕ್ಷೇತ್ರದ ಬಂಡವಾಳ ಹೂಡಿಕೆಗೆ ಉತ್ಸುಕತೆ- ಆರು ಸಾವಿರ ಉದ್ಯೋಗ ಸೃಷ್ಟಿಗೆ ಅವಕಾಶ: ಶಿವಾನಂದ ಪಾಟೀಲ

ವಿಜಯಪುರ: ಜಿಲ್ಲೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಹಾಂಕಾಂಗ್ ಮೂಲದ ಟಾಲ್ ಅಪಾರೆಲ್ಸ್ ಜವಳಿ ಹಾಗೂ ಸಿದ್ಧ ಉಡುಪು ಉತ್ಪಾದನಾ ಕಂಪನಿಯು 700 ರಿಂದ 800 ಕೋಟಿ ರೂ ಹೂಡಿಕೆ ಮಾಡಲು ಉತ್ಸುಕತೆ ತೋರಿರುವ ಹಿನ್ನೆಲೆಯಲ್ಲಿ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರೊಂದಿಗೆ ಬೆಂಗಳೂರಿನಲ್ಲಿ ನಿನ್ನೆ ಸಭೆ ನಡೆಸಲಾಯಿತು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಂಪನಿ ನಿರ್ದೇಶಕರಿಗೆ ಮಾಹಿತಿ ಒದಗಿಸಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಪೆÇ್ರೀತ್ಸಾಹ ಹಾಗೂ […]

ಜ್ಞಾನಯೋಗಾಶ್ರಮದಲ್ಲಿ ಪ್ರತಿದಿನ ಬೆಳಿಗ್ಗೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರವಚನಗಳ ಧ್ವನಿಸುರುಳಿ ಪ್ರಸಾರ

ವಿಜಯಪುರ: ಪ್ರತಿವರ್ಷ ಜ್ಞಾನಯೋಗಾಶ್ರಮದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ಮುಗಿದ ನಂತರ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಪ್ರವಚನ ನಡೆಯುತ್ತಿತ್ತು.  ಆದರೆ, ಶತಮಾನದ ಸಂತ ಈ ವರ್ಷಾರಂಭದಲ್ಲಿಯೇ ಪ್ರಕೃತಿಯಲ್ಲಿ ಲೀನರಾಗಿದ್ದಾರೆ.  ಶ್ರೀಗಳು ಈಗ ಇಲ್ಲವಾದರೂ, ಅವರು ಈ ಹಿಂದೆ ನೀಡಿದ ಪ್ರವಚನಗಳ ಧ್ವನಿಸುರುಳಿಗಳ ಪ್ರಸಾರಕ್ಕೆ ಚಾಲನೆ ನೀಡಲಾಗಿದೆ.  ನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಪ್ರವಚನ ನೀಡುತ್ತಿದ್ದ ಸ್ಳಳದಲ್ಲಿ ಶ್ರೀಗಳ ಭಾವಚಿತ್ರ ಇಟ್ಟು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ, […]

ಪೆನಡ್ರೈವ್ ಬಿಡುಗಡೆ ಮಾಡಿದ ಮೇಲೆ ಉತ್ತರಿಸುತ್ತೇವೆ- ಬಿಜೆಪಿಯವರಿಗೆ ತಾಳ್ಮೆ ಇರಲಿ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜೆಡಿಎಸ್ ಮುಖಂಡ ಎಚ್. ಡಿ. ಕುಮಾರಸ್ವಾಮಿ ಅವರ ಪೆನ್‌ ಡ್ರೈವ್ ನಲ್ಲಿದೆ ಎನ್ನಲಾದ ಆಡಿಯೋ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ‌ ಶೇಗುಣಸಿ ಬಳಿ ಮುಳವಾಡ ಏತ ನೀರಾವರಿ ಹಂತ- 3ರಡಿ ಬರುವ ವಿತರಣೆ ಕಾಲುವೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ‌ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪೆನ್‌ ಡ್ರೈವ್ ಬಿಡುಗಡೆ […]