ವಿಜಯಪುರ ನೂತನ ಡಿಸಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರ- ಡಾ. ದಾನಮ್ಮನವರ ವರ್ಗಾವಣೆ

ವಿಜಯಪುರ: ನೂತನ ಜಿಲ್ಲಾಧಿಕಾರಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರಿಸಿದ್ದಾರೆ. ಸರಕಾರ ವರ್ಗಾವಣೆ ಆದೇಶ ಹೊರಡಿಸಿದ ತಕ್ಷಣವೇ ವಿಜಯಪುರಕ್ಕೆ ಆಗಮಿಸಿದ ಭೂಬಾಲನ ಟಿ. ಅಧಿಕಾರ ಸ್ವೀಕರಿಸಿದರು.  ನಿರ್ಗಮಿತ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನೂತನ ಡಿಸಿಯನ್ನು ಸ್ವಾಗತಿಸಿ ಬರಮಾಡಿಕೊಂಡರು.  ನಂತರ ಅಧಿಕಾರ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿ ಹಿನ್ನೆಲೆ ಭೂಬಾಲನ ಟಿ.  ಅವರು ಈವರೆಗೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿದ್ದರು.  ವರ್ಗಾವಣೆ ಆದೇಶ ಹೊರಬರುತ್ತಿದ್ದಂತೆ ವಿಜಯಪುರಕ್ಕೆ ಬಂದು ಅಧಿಕಾರ ಸ್ವೀಕರಿಸಿದರು. 2015ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ […]