ಕಲುಷಿತ ನೀರು ಪೂರೈಕೆ ಬಗ್ಗೆ ಎಚ್ಚರಿಕೆ ವಹಿಸಿ: ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಜಲಮೂಲ, ಟ್ಯಾಂಕರ್ ವ್ಯವಸ್ಥೆ ಮಾಡಿ- ಡಿಸಿ ಭೂಬಾಲನ್ ಟಿ

ವಿಜಯಪುರ: ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಹಳ್ಳಿ ಹಾಗೂ ವಾರ್ಡಗಳಲ್ಲಿ ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು.  ಜಲಮೂಲವಿಲ್ಲದೆಡೆ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಅವಶ್ಯಕ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಟಿ. ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಗಾರು ಮಳೆ ವಿಳಂಬದಿಂದ ಅವಶ್ಯವಿದ್ದ ಕಡೆ ಟ್ಯಾಂಕರ್ ಗಳ […]

ಜೈನ ಮುನಿ ಕೊಲೆ ಪ್ರಕರಣ- ಹಂತಕರನ್ನು ಗಲ್ಲಿಗೇರಿಸಬೇಕು- ಮನಗೂಳಿ ಹಿರೇಮಠದ ಸಂಗನಬಸವ ಶ್ರೀಗಳ ಆಗ್ರಹ

ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದ ಜೈನ ಮುನಿಗಳ ಕೊಲೆ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದ ಶ್ರೀ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ನೀಡಿರುವ ಅವರು, ಜೈನಮುನಿಗಳ ಕೊಲೆಯನ್ನು ಖಂಡಿಸುತ್ತೇನೆ.  ಇಂದು ರಾಜ್ಯದಲ್ಲಿ ಯಾವುದೇ ಧರ್ಮದ ಸ್ವಾಮೀಜಿಗಳು ತಮ್ಮ ಸ್ವಂತಕ್ಕಾಗಿ ಯಾವ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ.  ಈ ಸಮಾಜದ ಜನರೇ ತಂದೆ-ತಾಯಿ, ಈ ಸಮಾಜದ ಜನತೆಯೇ ನಮ್ಮ ಬಂಧು- ಬಳಗ ಎಂಬ […]

ಹುಂಡೈ ಎಕ್ಸ್ಟರ್ ಕಾರ್ ಬಿಡುಗಡೆ ಮಾಡಿದ ಮಹಾನಗರ ಪಾಲಿಕೆ ಆಯುಕ್ತ ಬದರುದ್ದೀನ್ ಸೌದಾಗರ

ವಿಜಯಪುರ: ನಗರದ ಹೊರವಲಯದಲ್ಲಿರುವ ನಾರಾಯಣ ಹುಂಡೈ ಕಾರ್ ಶೋರೂಂ ನಲ್ಲಿ ಹುಂಡೈ ಎಕ್ಸ್ ಟರ್ ನೂತನ ವಾಹನವನ್ನು ಮಹಾನಗರ ಪಾಲಿಕೆ ಆಯುಕ್ತ ಬದರುದ್ದಿನ್ ಸೌದಾಗರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.  ಕಾರ್ ಶೋರೂಂ ಮಾಲೀಕ ಗೋವಿಂದ ಜೋಶಿ ನೂತನ ಕಾರಿನ ಕುರಿತು ಮಾತನಾಡಿ, ನೂತನ ಕಾರು ತನ್ನದೇಯಾದ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು,  ಹೊಸ ಎಕ್ಸ್ಟರ್ ಧ್ವನಿ ಆಜ್ಞೆಗಳೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್ (ಮೊದಲ-ಸೆಗ್ಮೆಂಟ್) ಮತ್ತು ಡ್ಯುಯಲ್ ಕ್ಯಾಮೆರಾಗಳೊಂದಿಗೆ ಡ್ಯಾಶ್‌ಕ್ಯಾಮ್ ಅನ್ನು ತೆರೆದುಕೊಳ್ಳುತ್ತದೆ ಎಂದು ತಿಳಿಸಿದರು. ಎರಡನೆಯದು 2.31 ಇಂಚಿನ […]

ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿ- ವಿಚಾರಣೆಗೆ ಬಾಕಿ ಇದ್ದ 7914 ಪ್ರಕರಣಗಳು ಇತ್ಯರ್ಥ

ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದ್ದು, ಜಿಲ್ಲಾದ್ಯಂತ ವಿಚಾರಣಗೆಗೆ ಬಾಕಿಯಿದ್ದ 7914 ಪ್ರಕರಣಗಳ್ನು ಇತ್ಯರ್ಥ ಪಡಿಸಲಾಗಿದೆ. ಆಸ್ತಿ ವಿಭಾಗಕ್ಕೆ ಸಂಬಂಧಿಸಿದ 141 ಪ್ರಕರಣಗಳು, 174 ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಿಸಿದ 125 ಪ್ರಕರಣಗಳು ಹಾಗೂ ರಾಜಿಯಾಗಬಹುದಾದ 71 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 7914 ಪ್ರಕರಣಗಳು ಲೋಕ್ ಅದಾಲತ್‌ನಲ್ಲಿ ಇತ್ಯರ್ಥವಾಗಿವೆ. ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ಕಕ್ಷಿದಾರರು ಹಾಗೂ ಸರಕಾರಕ್ಕೆ ಒಟ್ಟು ರೂ. […]