ಗ್ರಾಮ ಪಂಚಾಯಿತಿ ಚುನಾವಣೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ ಡಿಸಿ ಟಿ. ಭೂಬಾಲನ

ವಿಜಯಪುರ: ಜಿಲ್ಲೆಯ ನಾನಾ ಗ್ರಾಮ ಪಂಚಾಯಿತಿಗಳಿಗೆ ಜು. 23 ರಂದು ಸಾರ್ವತ್ರಿಕ ಹಾಗೂ ಉಪ ಚುನಾವಣೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಟಿ. ಭೂಬಾಲನ ಆದೇಶ ಹೊರಡಿಸಿದ್ದಾರೆ. ಮತದಾನ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು 144ರನ್ವಯ ಪ್ರತಿಬಂಧಕಾಜ್ಞೆಯನ್ನು ವಿಧಿಸಿರುವ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಟಿ. ಭೂಬಾಲನ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ, ಬಳಬಟ್ಟಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ […]

ಹೊನವಾಡ ಗ್ರಾ. ಪಂ. ಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ: ನಾನಾ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ತಿಕೋಟಾ ತಾಲೂಕಿನ ಹೊನವಾಡ ಗ್ರಾ.  ಪಂ. ಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಹೊನವಾಡ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಈ ಅಮೃತ ಸರೋವರ ಕಾಮಗಾರಿಯನ್ನು ಹಸಿರು ಸರೋವರ ಅಂತಾ ಆಯ್ಕೆ ಮಾಡಿದ್ದು, ಸರೋವರದ ದಡದಲ್ಲಿ ವಿವಿಧ ರೀತಿಯ ಉತ್ತಮ ಗುಣಮಟ್ಟದ ಸಸಿಗಳನ್ನು ನಾಟಿ ಮಾಡಬೇಕು. ಸರೋವರದ ಸುತ್ತಲೂ ಸ್ಥಳೀಯವಾಗಿ […]

ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ನೇತೃತ್ವದ ವಿಜ್ಞಾನಿಗಳ ಸಂಶೋಧನೆಗೆ ಭಾರತ ಸರಕಾರದಿಂದ ಪೇಟೆಂಟ್ ಘೋಷಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಔಷಧ ವಿಜ್ಞಾನಿಗಳು ಕೈಗೊಂಡ ಸಂಶೋಧನೆಗೆ ಭಾರತ ಸರಕಾರ ಪೇಟೆಂಟ್ ನೀಡಿದೆ. ಫಾರ್ಮಾಸ್ಯೂಟಿಕಲ್ ಪಾರ್ಮುಲೇಶನ್ಸ್ ಆಫ್ ಎಲೆಕ್ಟ್ರೊ- ರಿಸ್ಪಾನ್ಸಿವ್ ಸ್ಮಾರ್ಟ್ ಹೈಡ್ರೊಜೆಲ್ ಫಾರ್ ಟ್ರಾನ್ಸಡರ್ಮಲ್ ಡ್ರಗ್ ಡೆಲಿವರಿ(Pharmaceutical Formulations of Electro-Responsive Smart Hydrogel For Transdermal Drug Delivery) ಆವಿಷ್ಕಾರ ಮಾಡಿದ್ದು, ಈ ಸಂಶೋಧನೆಗೆ ಭಾರತ ಸರಕಾರದ ಪೇಟೆಂಟ್ ಪ್ರಮಾಣ ಪತ್ರ ಲಭ್ಯವಾಗಿದೆ. ಬಿ.ಎಲ್.ಡಿ.ಇ ಸಂಸ್ಥೆ ಮತ್ತು ರಾಜ್ಯಕ್ಕೆ ಕೀರ್ತಿ […]

ಎನ್.ಎಸ್.ಎಸ್. ಶಿಬಿರಗಳು ಸಹಬಾಳ್ವೆ, ಸೇವಾಭಾವ ಬೆಳೆಸುತ್ತವೆ- ರಿಯಾಜ್ ಫಾರೂಖಿ

ವಿಜಯಪುರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಕಲಿಸುವದರೊಂದಿಗೆ ಸೇವಾ ಮನೋಭಾವ, ಸಹಬಾಳ್ವೆಯ ಬದುಕನ್ನು ಬೆಳೆಸುತ್ತವೆ ಎಂದು ಸಿಕ್ಯಾಬ್ ಎ. ಆರ್. ಎಸ್. ಇನಾಮದಾರ ಪದವಿ ಮಹಿಳಾ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಚೇರಮನ್‌ ರಿಯಾಜ್ ಫಾರೂಖಿ ಹೇಳಿದರು.  ನಗರದ ಸಿಕ್ಯಾಬ್ ಪದವಿ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಎನ್. ಎಸ್. ಎಸ್. ಘಟಕ ಸುಹಾಗ ಕಾಲನಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಉದ್ಘಾಟಿಸಿದ ವಿಜಯಪುರ ಮಹಾನಗರ ಪಾಲಿಕೆಯ […]

ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳಿಗೆ ಏಳು ದಿನಗಳ ವೈದ್ಯಕೀಯ ತಪಾಸಣೆ, ಭೌತಿಕ ಚಿಕಿತ್ಸೆ ಉಚಿತ ಕಾರ್ಯಾಗಾರ

ವಿಜಯಪುರ: ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಗಳಿಗೆ ಏಳು ದಿನಗಳ ವೈದ್ಯಕೀಯ ತಪಾಸಣೆ ಮತ್ತು ಭೌತಿಕ ಚಿಕಿತ್ಸೆಯ ಉಚಿತ ಕಾರ್ಯಾಗಾರ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪರ‍್ನವಸತಿ ಕೇಂದ್ರ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆರಂಭವಾದ ಈ ಶಿಬಿರವನ್ನು ಬಿ.ಎಲ್.ಡಿ.ಇ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚರ‍್ಯ ಡಾ. ಬಿ.ಎಂ.ಪಾಟೀಲ […]