ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ವಿಜಯಪುರ: ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳೊಂದಿಗೆ ನಡೆಸಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈ ನಿಟ್ಟಿನಲ್ಲಿ ರೈತರಿಗೆ ಯಾವುದೇ ಕೊರತೆಯಾಗದಂತೆ ರಸಗೊಬ್ಬರ, ಬಿತ್ತನೆ […]

ನೆಗೆಟಿವ್, ಅಪರಾಧ ಸುದ್ದಿಗಳ ಬದಲು ಪಾಸಿಟಿವ್ ನ್ಯೂಸ್ ಗಳಿಗೆ ಆದ್ಯತೆ ನೀಡಬೇಕು- ಎಂ. ಬಿ.‌‌ ಪಾಟೀಲ

ವಿಜಯಪುರ: ಬ್ರೇಕಿಂಗ್ ನ್ಯೂಸ್ ಹೆಸರಿನಲ್ಲಿ‌ ನೆಗೆಟಿವ್ ಸುದ್ದಿ ಪ್ರಸಾರ ಹೆಚ್ಚಾಗುತ್ತಿದ್ದು, ಅದರ ಬದಲು ಪಾಸಿಟಿವ್ ನ್ಯೂಸ್ ಗಳಿಗೆ ಆದ್ಯತೆ ನೀಡಬೇಕು‌ ಎಂದು ಬೃಹತ್ ಮತ್ತು ಮದ್ಯಮ‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡುತ್ತಿದ್ದರು. ಈ ಹಿಂದೆ ಪತ್ರಿಕೆಗಳು ಬಹಳ ವಿಶ್ವಾಸಾರ್ಹತೆ ಹೊಂದಿದ್ದವು. ಈಗ ಟಿವಿ ಮಾಧ್ಯಮ, ಯೂಟ್ಯೂಬ್ ಗಳಿಂದಾಗಿ ಬಹಳ […]