ರಾಷ್ಟ್ರೀಯ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಗುಮ್ಮಟ ನಗರಿಯ ವಿದ್ಯಾರ್ಥಿಗಳ ಸಾಧನೆ

ವಿಜಯಪುರ: ಬೆಂಗಳೂರಿನಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ವಿಜಯಪುರ ನಗರದ ಬೆಸ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ ಕರಾಟೆ ಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಕುಮಟೆ ಮತ್ತು ಕಟಾ ವಿಭಾಗದಲ್ಲಿ ತಲಾ 10 ಪದಕ ಸೇರಿದಂತೆ ಒಟ್ಟು 20 ಪದಕಗಳನ್ನು ಗೆಲ್ಲುವ ಮೂಲಕ ವಿಜಯಪುರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕುಮಟೆ ವಿಭಾಗದಲ್ಲಿ ಅರುಣ, ಉದಯ, ಗುರುದಾಸ, ಜಗದೀಶ, ಶಿವರಾಜ, ಸಮರ್ಥ ಪ್ರಥಮ ಸ್ಥಾನ ಪಡೆದಿದ್ದು, ಸಿದ್ದಾಂತ ದ್ವಿತೀಯ ಮತ್ತು ಮನೋಜ, ರೋನಕ, ಪುಷ್ಪಾಶ್ರೀ ತೃತೀಯ […]

ಭೂತನಾಳ, ಬೇಗಂ ತಾಲಾಬ, ಮಮದಾಪುರ ಕೆರೆಗಳಿಗೆ ಹರಿದ ಕೃಷ್ಮೆಯ ನೀರು- ಎಂ. ಬಿ. ಪಾಟೀಲ ಹರ್ಷ

ವಿಜಯಪುರ: ನಗರಕ್ಕೆ ಕುಡಿಯುವ ನೀರು ಪೂರೈಸುವ ಭೂತನಾಳ ಕೆರೆ ಮಳೆಯ ಕೊರತೆಯಿಂದ ಬತ್ತಿ ಹೋಗಿತ್ತು.  ಇದೀಗ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಕೃಷ್ಣಾ ನದಿಯಿಂದ ಸಪ್ತ ಕೆರೆಗಳಲ್ಲಿ ಬರುವ ಭೂತನಾಳ, ಬೇಗಂ ತಲಾಬ್ ಮತ್ತು ಮಮದಾಪುರ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಚಾಲನೆಗೊಂಡಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಮೃತ ಯೋಜನೆಯಡಿ ನಗರದ ಜನರಿಗೆ […]

ವಿಜಯಪುರ ನೂತನ ಡಿವೈಎಸ್ಪಿಯಾಗಿ ಬಸವರಾಜ ಯಲಿಗಾರ ವರ್ಗಾವಣೆ

ವಿಜಯಪುರ: ವಿಜಯಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಬಸವರಾಜ ಯಲಿಗಾರ ಅವರನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬಸವರಾಜ ಯಲಿಗಾರ ಈಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಡಿವೈಎಸ್ಪಿಯಾಗಿ ಕೆಲಸ ಮಾಡುತ್ತಿದ್ದು, ಈಗ ಅವರನ್ನು ವಿಜಯಪುರ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಮುಂಚೆ ಕೂಡ ಬಸವರಾಜ ಯಲಿಗಾರ ವಿಜಯಪುರ ಜಿಲ್ಲೆಯಲ್ಲಿ ಪಿ.ಎಸ್.ಐ, ಸಿಪಿಐ ಆಗಿ ಕೆಲಸ ಮಾಡಿದ್ದಾರೆ.  ಮೂಲತಃ ಧಾರವಾಡ ಜಿಲ್ಲೆಯವರಾಗಿರುವ ಬಸವರಾಜ ಯಲಿಗಾರ ವಿಜಯಪುರ ಜಿಲ್ಲೆಯ ಅಳಿಯರಾಗಿರುವುದೂ ಗಮನಾರ್ಹವಾಗಿದೆ. ವಿಜಯಪುರ ಉಪವಿಭಾಗದ ಹಾಲಿ ಡಿವೈಎಸ್ಪಿ ಸಿದ್ಧೇಶ್ವರ […]

ಸಚಿವ ಶಿವಾನಂದ ಪಾಟೀಲ ಸೇರಿ ಹಲವು ಮಂತ್ರಿಗಳು ದೆಹಲಿಗೆ- ಯಾಕೆ ಗೊತ್ತಾ?

ವಿಜಯಪುರ: ಹೈಕಮಾಂಡ್ ನಿಂದ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಕೆಲವು ಸಚಿವರು ದೆಹಲಿಗೆ ತೆರಳುತ್ತಿದ್ದೇವೆ ಎಂದು ಜವಳಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆಯಾದ ಮೇಲೆ ಬಹಳಷ್ಟು ಸಚಿವರು ವರಿಷ್ಠರನ್ನು ಭೇಟಿ ಮಾಡಿಲ್ಲ ಈ ಹಿನ್ನೆಲೆಯಲ್ಲಿ ಕರೆದಿದ್ದಾರೆ ಎಂದು ತಿಳಿಸಿದರು. ಮಂತ್ರಿ ಮಂಡಳ ರಚನೆಯಾದ ಮೇಲೆ ಅಧಿವೇಶನ, ಕಾರ್ಯಕ್ರಮ ನಡೆದ ಹಿನ್ನೆಲೆಯಲ್ಲಿ ಸಾಧ್ಯವಾಗಿಲ್ಲ.  ಬೆಂಗಳೂರಿಗೆ ಬಂದಾಗ ನಮ್ಮನ್ನು ಭೇಟಿ ಮಾಡಬೇಕು ಎಂಬುದು […]