ವಿಜಯಪುರ ಶ್ರೀ ಚಿದಂಬರ ದೇವಸ್ಥಾನಕ್ಕೆ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ

ವಿಜಯಪುರ: ವಿಧಾನ ಪರಿಷತ ಸದಸ್ಯ ಮತ್ತು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಗರದ ಶ್ರೀ ಚಿದಂಬರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ವಿಜಯ ಜೋಶಿ, ಪಿ. ಬಿ. ಹಂಗರಗಿ, ಲಕ್ಷ್ಮೀಕಾಂತ ಕುಲಕರ್ಣಿ, ಕೇಶವ ಕುಲಕರ್ಣಿ, ಮಾಧವ ಜೋಶಿ, ವೆಂಕಟೇಶ ಜೋಶಿ, ದೀಪಕ‌ ಜೋಶಿ, ಶಂಕರ ಭಟ ಅಗ್ನಿಹೋತ್ರಿ, ರಾಘವೇಂದ್ರ ಜೋಶಿ‌ ಸಂಕನಾಳ, ವಿ.ಸಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಸಿ ಕೆ ಪಾಟೀಲ್ […]

ವಿಜಯಪುರ ನ್ಯಾಯಾಲಯಗಳಲ್ಲಿ ಸರಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಿಜಯಪುರ: ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ವಿಜಯಪುರ ಜಿಲ್ಲೆಗೆ ಸಂಬಂಧಿಸಿದ 13 ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಸಹಾಯಕ ಸರಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 37 ವರ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 42 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30 ಸಾವಿರ […]

ಬಸವನಾಡಿನಿಂದ ಕಾಫಿನಾಡಿನ ಮೂಲಕ ಧರ್ಮಸ್ಥಳಕ್ಕೆ ಸ್ಲೀಪರ್ ಬಸ್- ಸಾರಿಗೆ ಸಚಿವರಿಗೆ ಡಾ. ಎಲ್. ಎಚ್. ಬಿದರಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಬಸವನಾಡು ವಿಜಯಪುರದಿಂದ ಕಾಫಿನಾಡು ಚಿಕ್ಕಮಗಳೂರು ಮಾರ್ಗವಾಗಿ ಸುಕ್ಷೇತ್ರ ಧರ್ಮಸ್ಥಳಕ್ಕೆ ಪ್ರತಿನಿತ್ಯ ಒಂದು ಸ್ಲೀಪರ್ ಇಲ್ಲವೆ ವೊಲ್ವೊ ಬಸ್ ಸೇವೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ನಗರದ ಚಿಕ್ಕಮಕ್ಕಳ ಖ್ಯಾತ ವೈದ್ಯ ಡಾ. ಎಲ್. ಎಚ್. ಬಿದರಿ ಅವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸಾರಿಗೆ ಸಚಿವರನ್ನು ಭೇಟಿ ಮಾಡಿದ ವಿಜಯಪುರ ಜಿಲ್ಲಾ ಪ್ರವಾಸೋದ್ಯಮ ಮತ್ತು ಸಮಗ್ರ ಅಭಿವೃದ್ಧಿ ವೇದಿಕೆ ಸಂಚಾಲಕರೂ ಆಗಿರುವ ಡಾ. ಎಲ್. ಎಚ್. ಬಿದರಿ […]