ಆಲಮಟ್ಟಿ ನಾರಾಯಣಪುರ ಜಲಾಷಯ ವ್ಯಾಪ್ತಿಯ ರೈತರಿಗೆ ಚಾಲು ಬಂದ್ ಪದ್ಧತಿಯಲ್ಲಿ ನೀರು ಬಿಡುಗಡೆ- ಸಚಿವ ಆರ್ ಬಿ ತಿಮ್ಮಾಪುರ

ವಿಜಯಪುರ: ಆಲಮಟ್ಟಿ ಮತ್ತು ನಾರಾಯಣಪುರ ಜಲಾಷಯ ವ್ಯಾಪ್ತಿಯ ಕಾಲುವೆಗಳಿಗೆ ಚಾಲು ಮತ್ತು ಬಂದ್ ಪದ್ಧತಿಯಲ್ಲಿ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮತ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ನೇತ್ವತ್ವದಲ್ಲಿ 2023-24ನೇ ವರ್ಷದ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಬಾರಿ ಮುಂಗಾರು ಹಂಗಾಮಿಗೆ 14 […]

ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ, ಕಠಿಣ ಶಿಕ್ಷೆಗೆ ತುರ್ತು ಕ್ರಮ- ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ ಮತ್ತು ಸುಳ್ಳು ಸುದ್ದಿ ಹರಡುವುದರ ವಿರುದ್ಧ ಕಠಿಣ ಶಿಕ್ಷೆಗೆ ಒಳಪಡಿಸಲು ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.  ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ. ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿವೆ.  ಸಮಾಜದ ದೃವೀಕರಣಕ್ಕೆ ಕಾರಣವಾಗುತ್ತಿವೆ.  ಇದರ ನಿಯಂತ್ರಣ ಅಗತ್ಯವಾಗಿದ್ದು, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ […]