ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಡೆದು ವಿಜೃಂಭಣೆಯಿಂದ ಆಚರಣೆ ಮಾಡಿ- ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರವಿರಲಿದೆ- ಸಚಿವ ಎಂ ಬಿ ಪಾಟೀಲ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ.  ಕಾನೂನು ರಚನೆ ಮಾಡುವವರೇ ನಾವು.  ಶಾಸಕರು ಕಾನೂನನ್ನು ಪಾಲಿಸಬೇಡಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅರ್ಥ ಮಾಡಿಕೊಳ್ಳಿ.  ಇವತ್ತು ಅಹಿತಕರ ಘಟನೆಗಳು ಆಗಬಾರದು.  ಗಣೇಶೋತ್ಸವ ಆಚರಣೆ ವ್ಯವಸ್ಥಿತ ರೀತಿಯಲ್ಲಿ […]