ವಿಜಯಪುರ ಜಿಲ್ಲೆಯಲ್ಲಿ ಸೆ.25ರಂದು ಜನತಾ ದರ್ಶನ- ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆಗೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಿಲ್ಲಾ ಮಟ್ಟದ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ  ಕಾರ್ಯಕ್ರಮ ಹಮ್ಮಿಕೊಂಡು ಪರಿಹಾರ ಒದಗಿಸಲು ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಸೆ.25ರಂದು ಬೆಳಿಗ್ಗೆ 10 ಗಂಟೆಗೆ    ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಿದ ಜನತಾ ದರ್ಶನ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ […]

ಮಾಧ್ಯಮಗಳಲ್ಲಿರುವ ಹತ್ತಾರು ಅವಕಾಶಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು- ಡಾ. ವಿಲಾಸ ನಾಂದೋಡಕರ

ವಿಜಯಪುರ: ಮಾಧ್ಯಮ ಒಂದು ಆಸಕ್ತಿದಾಯಕ ಕ್ಷೇತ್ರವಾಗಿದ್ದು, ಹತ್ತು-ಹಲವಾರು ಅವಕಾಶಗಳಿದ್ದು ನೀವೆಲ್ಲ ವಿದ್ಯಾರ್ಥಿಗಳು ಅದರ ಸದುಪಯೋಗಪಡೆಸಿಕೊಳ್ಳಬೇಕು ಎಂದು ಬೆಂಗಳೂರಿನ ಟಿವಿ9 ಕನ್ನಡ ಸುದ್ದಿವಾಹಿನಿಯ ಇನ್‌ಪುಟ್ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ನಾಂದೋಡ್ಕರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ವಿಜಯಪುರ ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಮಿಡಿಯಾ ಕ್ಲಬ್ ಮತ್ತು ಐಎಎಸ್ ಅಧಿಕಾರಿ ಗಂಗೂಬಾಯಿ ಮಾನಕರ ಅವರು ತಮ್ಮ ಅಜ್ಜ ಮಲ್ಲಪ್ಪ […]